ಬ್ರೇಕಿಂಗ್ ನ್ಯೂಸ್
27-09-22 07:23 pm Mangalore Correspondent ಕರಾವಳಿ
ಮಂಗಳೂರು, ಸೆ.27: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹತ್ತು ಮಂದಿ ಪಿಎಫ್ಐ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ. ಯಾರೆಲ್ಲ ಬಂಧಿತರು ಎನ್ನುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಪಾಂಡೇಶ್ವರ ನಿವಾಸಿ ಮಹಮ್ಮದ್ ಶರೀಫ್, ಮುಝೈರ್ ಕುದ್ರೋಳಿ, ಮಹಮ್ಮದ್ ನೌಫಾಲ್ ಹಂಝ, ತಲಪಾಡಿ ಕೆಸಿ ರೋಡಿನ ಶಬೀರ್ ಅಹ್ಮದ್, ಉಳ್ಳಾಲ ಮಾಸ್ತಿಕಟ್ಟೆಯ ನವಾಜ್ ಉಳ್ಳಾಲ್, ಮಹಮ್ಮದ್ ಇಕ್ಬಾಲ್ ಉಳಾಯಿಬೆಟ್ಟು, ಕಾಟಿಪಳ್ಳದ ದಾವೂದ್ ನೌಶಾದ್, ನಜೀರ್ ಕಿನ್ನಿಪದವು, ಇಸ್ಮಾಯಿಲ್ ಇಂಜಿನಿಯರ್ ಬಜ್ಪೆ, ಇಬ್ರಾಹಿಂ ಪುತ್ತಿಗೆ ಬಂಧಿತರು. ಇವರನ್ನು ಆಯಾ ವಿಭಾಗದ ತಹಸೀಲ್ದಾರ್ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಆರೋಗ್ಯ ತೊಂದರೆ ಇರುವುದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಬಂಧನ ಮಾಡುತ್ತೀವಿ ಎಂದು ತಿಳಿಸಿದ್ದಾರೆ.




ಗ್ರಾಮಾಂತರದಲ್ಲಿ ನಾಲ್ವರ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಾದ ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳದಲ್ಲಿಯೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ರಾಜಿಕ್, ಫಿರೋಜ್, ಇಜಾಹ್ ಅಹ್ಮದ್, ಜಾಬಿರ್ ಅರಿಯಡ್ಕ ಎಂಬ ನಾಲ್ವರನ್ನು ಬಂಧಿಸಿದ್ದಾಗಿ ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
NIA second round raid, Totally 14 of PFI members arrested from Mangalore. 10 activists from Mangalore, Four from Bantwal and Puttur.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm