ಬ್ರೇಕಿಂಗ್ ನ್ಯೂಸ್
27-09-22 07:23 pm Mangalore Correspondent ಕರಾವಳಿ
ಮಂಗಳೂರು, ಸೆ.27: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹತ್ತು ಮಂದಿ ಪಿಎಫ್ಐ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ. ಯಾರೆಲ್ಲ ಬಂಧಿತರು ಎನ್ನುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಪಾಂಡೇಶ್ವರ ನಿವಾಸಿ ಮಹಮ್ಮದ್ ಶರೀಫ್, ಮುಝೈರ್ ಕುದ್ರೋಳಿ, ಮಹಮ್ಮದ್ ನೌಫಾಲ್ ಹಂಝ, ತಲಪಾಡಿ ಕೆಸಿ ರೋಡಿನ ಶಬೀರ್ ಅಹ್ಮದ್, ಉಳ್ಳಾಲ ಮಾಸ್ತಿಕಟ್ಟೆಯ ನವಾಜ್ ಉಳ್ಳಾಲ್, ಮಹಮ್ಮದ್ ಇಕ್ಬಾಲ್ ಉಳಾಯಿಬೆಟ್ಟು, ಕಾಟಿಪಳ್ಳದ ದಾವೂದ್ ನೌಶಾದ್, ನಜೀರ್ ಕಿನ್ನಿಪದವು, ಇಸ್ಮಾಯಿಲ್ ಇಂಜಿನಿಯರ್ ಬಜ್ಪೆ, ಇಬ್ರಾಹಿಂ ಪುತ್ತಿಗೆ ಬಂಧಿತರು. ಇವರನ್ನು ಆಯಾ ವಿಭಾಗದ ತಹಸೀಲ್ದಾರ್ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಆರೋಗ್ಯ ತೊಂದರೆ ಇರುವುದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಬಂಧನ ಮಾಡುತ್ತೀವಿ ಎಂದು ತಿಳಿಸಿದ್ದಾರೆ.




ಗ್ರಾಮಾಂತರದಲ್ಲಿ ನಾಲ್ವರ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಾದ ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳದಲ್ಲಿಯೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ರಾಜಿಕ್, ಫಿರೋಜ್, ಇಜಾಹ್ ಅಹ್ಮದ್, ಜಾಬಿರ್ ಅರಿಯಡ್ಕ ಎಂಬ ನಾಲ್ವರನ್ನು ಬಂಧಿಸಿದ್ದಾಗಿ ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
NIA second round raid, Totally 14 of PFI members arrested from Mangalore. 10 activists from Mangalore, Four from Bantwal and Puttur.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am