ಬ್ರೇಕಿಂಗ್ ನ್ಯೂಸ್
29-09-22 09:27 pm Mangalore Correspondent ಕರಾವಳಿ
ಮಂಗಳೂರು, ಸೆ.29: ಇತ್ತೀಚೆಗೆ ಕೊಲೆಯಾದ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹಿರಿಯ ಸಹಾಯಕಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಮುಖ್ಯಮಂತ್ರಿ ಕಚೇರಿಯಿಂದ ಆದೇಶ ಮಾಡಲಾಗಿದೆ.
ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಸರಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ, ಇದೀಗ ಸರಕಾರಿ ಆದೇಶ ಮಾಡಲಾಗಿದ್ದು, ಗುತ್ತಿಗೆ ಆಧಾರದಲ್ಲಿ ಸೆ.27ರಿಂದಲೇ ನೇಮಕ ಮಾಡಿಕೊಳ್ಳುವಂತೆ ಸರಕಾರದ ಅಧೀನ ಕಾರ್ಯದರ್ಶಿ ಎಸ್.ಆರ್ ಶಿವಶಂಕರ್ ಆದೇಶದಲ್ಲಿ ತಿಳಿಸಿದ್ದಾರೆ.

ಗ್ರೂಪ್ ಸಿ ಹುದ್ದೆಗೆ ಕರ್ನಾಟಕ ಸೇವಾ ಅಧಿನಿಯಮದ ಪ್ರಕಾರ ನೇಮಿಸಿಕೊಳ್ಳಲು ಆದೇಶ ಮಾಡಿದ್ದು, ಹುದ್ದೆಗೆ ತಿಂಗಳ ವೇತನ 30,350 ರೂ. ಆಗಿರುತ್ತದೆ. ಎರಡು ತಿಂಗಳ ಒಳಗಾಗಿ ಶೈಕ್ಷಣಿಕ ದಾಖಲಾತಿಗಳನ್ನು ಸಂಬಂಧಪಟ್ಟ ಮಂಡಳಿಗೆ ನೀಡಬೇಕಾಗಿರುತ್ತದೆ. ಆದರೆ ಈ ಹುದ್ದೆಯು ಗುತ್ತಿಗೆ ಆಧಾರದಲ್ಲಿ ಇರಲಿದ್ದು, ಹಾಲಿ ಮುಖ್ಯಮಂತ್ರಿಯವರ ಪದಾವಧಿಯ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆಗೆ ಹಿರಿಯ ಸಹಾಯಕ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ. ಇದೀಗ ಬೇರೊಬ್ಬ ವ್ಯಕ್ತಿಯನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಿ ಖಾಲಿಯಾದ ಹುದ್ದೆಗೆ ಪ್ರವೀಣ್ ಪತ್ನಿಯನ್ನು ನೇಮಕ ಮಾಡಿಕೊಳ್ಳಲು ಆದೇಶ ಮಾಡಲಾಗಿದೆ.
Praveen bellare murder case, wide given temporary job at CM Bommais office in Bangalore.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am