ಬ್ರೇಕಿಂಗ್ ನ್ಯೂಸ್
29-09-22 09:27 pm Mangalore Correspondent ಕರಾವಳಿ
ಮಂಗಳೂರು, ಸೆ.29: ಇತ್ತೀಚೆಗೆ ಕೊಲೆಯಾದ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹಿರಿಯ ಸಹಾಯಕಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಮುಖ್ಯಮಂತ್ರಿ ಕಚೇರಿಯಿಂದ ಆದೇಶ ಮಾಡಲಾಗಿದೆ.
ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಸರಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ, ಇದೀಗ ಸರಕಾರಿ ಆದೇಶ ಮಾಡಲಾಗಿದ್ದು, ಗುತ್ತಿಗೆ ಆಧಾರದಲ್ಲಿ ಸೆ.27ರಿಂದಲೇ ನೇಮಕ ಮಾಡಿಕೊಳ್ಳುವಂತೆ ಸರಕಾರದ ಅಧೀನ ಕಾರ್ಯದರ್ಶಿ ಎಸ್.ಆರ್ ಶಿವಶಂಕರ್ ಆದೇಶದಲ್ಲಿ ತಿಳಿಸಿದ್ದಾರೆ.

ಗ್ರೂಪ್ ಸಿ ಹುದ್ದೆಗೆ ಕರ್ನಾಟಕ ಸೇವಾ ಅಧಿನಿಯಮದ ಪ್ರಕಾರ ನೇಮಿಸಿಕೊಳ್ಳಲು ಆದೇಶ ಮಾಡಿದ್ದು, ಹುದ್ದೆಗೆ ತಿಂಗಳ ವೇತನ 30,350 ರೂ. ಆಗಿರುತ್ತದೆ. ಎರಡು ತಿಂಗಳ ಒಳಗಾಗಿ ಶೈಕ್ಷಣಿಕ ದಾಖಲಾತಿಗಳನ್ನು ಸಂಬಂಧಪಟ್ಟ ಮಂಡಳಿಗೆ ನೀಡಬೇಕಾಗಿರುತ್ತದೆ. ಆದರೆ ಈ ಹುದ್ದೆಯು ಗುತ್ತಿಗೆ ಆಧಾರದಲ್ಲಿ ಇರಲಿದ್ದು, ಹಾಲಿ ಮುಖ್ಯಮಂತ್ರಿಯವರ ಪದಾವಧಿಯ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆಗೆ ಹಿರಿಯ ಸಹಾಯಕ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ. ಇದೀಗ ಬೇರೊಬ್ಬ ವ್ಯಕ್ತಿಯನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಿ ಖಾಲಿಯಾದ ಹುದ್ದೆಗೆ ಪ್ರವೀಣ್ ಪತ್ನಿಯನ್ನು ನೇಮಕ ಮಾಡಿಕೊಳ್ಳಲು ಆದೇಶ ಮಾಡಲಾಗಿದೆ.
Praveen bellare murder case, wide given temporary job at CM Bommais office in Bangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm