ಬ್ರೇಕಿಂಗ್ ನ್ಯೂಸ್
30-09-22 02:18 pm Mangalore Correspondent ಕರಾವಳಿ
ಮಂಗಳೂರು, ಸೆ.30 : ಲೋಕಾಯುಕ್ತಕ್ಕೆ ಇತ್ತೀಚೆಗೆ ಫುಲ್ ಪವರ್ ಸಿಕ್ಕ ಬಳಿಕ ಅಧಿಕಾರಿಗಳ ತಂಡ ಮಂಗಳೂರಿನಲ್ಲಿ ಮೊದಲ ಬಾರಿಗೆ ಭ್ರಷ್ಟರ ಮೇಲೆ ದಾಳಿ ನಡೆಸಿದೆ. ನಗರದ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾರ್ ಸಹಾಯಕನನ್ನು ರೆಡ್ ಹ್ಯಾಂಡಾಗಿ ಬಲೆಗೆ ಕೆಡವಿದ್ದಾರೆ.
ಶಿವಾನಂದ ನಾಟೇಕರ್ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಜಾಗದ ಮಾರಾಟ ಸಲುವಾಗಿ ಎನ್ಓಸಿ ಪಡೆಯಲು ಬಂದಿದ್ದ ಅರ್ಜಿದಾರ ವ್ಯಕ್ತಿಯ ಬಳಿ ಹತ್ತು ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಅರ್ಜಿದಾರರು ಮಂಗಳೂರಿನ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಕೊನೆಗೆ, ಐದು ಸಾವಿರ ನೀಡುವುದಾಗಿ ಹೇಳಿ ಒಪ್ಪಂದ ಆಗಿತ್ತು. ಅಧಿಕಾರಿಗಳ ಸೂಚನೆಯಂತೆ, ಶುಕ್ರವಾರ ಮಧ್ಯಾಹ್ನ 4700 ರೂಪಾಯಿ ಲಂಚ ನೀಡುತ್ತಿದ್ದಾಗಲೇ ಲೋಕಾಯುಕ್ತ ದಾಳಿ ನಡೆಸಿದ್ದರು.
ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್ ಹಾಗು ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಆರೋಪಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವಾನಂದ ನಾಟೇಕರ್ ಈ ಹಿಂದೆ ಕಾವೂರಿನಲ್ಲಿ ವಿಎ ಆಗಿದ್ದು ಅಲ್ಲಿಯೂ ಲಂಚಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದು ಅಮಾನತಾಗಿದ್ದ. ಇತ್ತೀಚೆಗಷ್ಟೇ ಮಂಗಳೂರು ತಾಲೂಕು ಕಚೇರಿಗೆ ನಿಯೋಜನೆಗೊಂಡಿದ್ದ ಎನ್ನಲಾಗಿದೆ.
Lokyuktha raids on Mini Vidhana Soudha in Mangalore, assistant Tahsildar caught red hand
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm