ಬ್ರೇಕಿಂಗ್ ನ್ಯೂಸ್
01-10-22 10:29 am Mangalore Correspondent ಕರಾವಳಿ
ಮಂಗಳೂರು, ಅ.1 : ಲಂಚದ ಹಣಕ್ಕೆ ಬೇಡಿಕೆ ಒಡ್ಡಿದ್ದ ಆರೋಪದಲ್ಲಿ ಮಂಗಳೂರು ತಹಸೀಲ್ದಾರ್ ಪುರಂದರ್ ಹೆಗ್ಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಗೆ ನಿನ್ನೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ತಹಸೀಲ್ದಾರ್ ಅವರ ಸಹಾಯಕ ಅಧಿಕಾರಿ ಶಿವಾನಂದ ನಾಟೇಕರ್ ನನ್ನು ಬಂಧಿಸಿದ್ದರು. ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿ ಸಿಕ್ಕಿಬಿದ್ದಿದ್ದ.

ಜಾಗ ಮಾರಾಟಕ್ಕೆ ಸಲುವಾಗಿ ಎನ್ಓಸಿ ಕೇಳಿದ್ದ ಅರ್ಜಿದಾರನಲ್ಲಿ ಹತ್ತು ಸಾವಿರ ಲಂಚ ಕೇಳಿದ್ದ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಯನ್ನು ಲೋಕಾಯುಕ್ತ ರೆಡ್ ಹ್ಯಾಂಡ್ ಆಗಿ ಬಂಧಿಸಿತ್ತು. ಆರೋಪಿ ವಿಚಾರಣೆ ವೇಳೆ ತಹಸೀಲ್ದಾರ್ ಪರವಾಗಿ ಹಣ ಕೇಳಿದ್ದಾಗಿ ತಿಳಿಸಿದ್ದು ಅದರಂತೆ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಆರೋಪ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯೇ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ಲೋಕಾಯುಕ್ತ ಬಂಧಿಸಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಜೈಲಿಗಟ್ಟಿದೆ. ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್, ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಇತ್ತೀಚೆಗೆ ಲೋಕಾಯುಕ್ತಕ್ಕೆ ಫುಲ್ ಪವರ್ ಸಿಕ್ಕ ಬಳಿಕ ಮೊದಲ ಬಾರಿಗೆ ಲೋಕಾಯುಕ್ತ ಮಂಗಳೂರಿನಲ್ಲಿ ರೈಡ್ ಮಾಡಿದ್ದು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದೆ.
Mangalore Mini Vidhana Soudha Tahsildhar Purandar Hedge has been arrested by Lokayukta for demanding bribe. Assistant Tahsildhar Shivanand also was trapped by officers while he was caught taking a bribe red handed.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm