ಬ್ರೇಕಿಂಗ್ ನ್ಯೂಸ್
01-10-22 10:29 am Mangalore Correspondent ಕರಾವಳಿ
ಮಂಗಳೂರು, ಅ.1 : ಲಂಚದ ಹಣಕ್ಕೆ ಬೇಡಿಕೆ ಒಡ್ಡಿದ್ದ ಆರೋಪದಲ್ಲಿ ಮಂಗಳೂರು ತಹಸೀಲ್ದಾರ್ ಪುರಂದರ್ ಹೆಗ್ಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಗೆ ನಿನ್ನೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ತಹಸೀಲ್ದಾರ್ ಅವರ ಸಹಾಯಕ ಅಧಿಕಾರಿ ಶಿವಾನಂದ ನಾಟೇಕರ್ ನನ್ನು ಬಂಧಿಸಿದ್ದರು. ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿ ಸಿಕ್ಕಿಬಿದ್ದಿದ್ದ.

ಜಾಗ ಮಾರಾಟಕ್ಕೆ ಸಲುವಾಗಿ ಎನ್ಓಸಿ ಕೇಳಿದ್ದ ಅರ್ಜಿದಾರನಲ್ಲಿ ಹತ್ತು ಸಾವಿರ ಲಂಚ ಕೇಳಿದ್ದ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಯನ್ನು ಲೋಕಾಯುಕ್ತ ರೆಡ್ ಹ್ಯಾಂಡ್ ಆಗಿ ಬಂಧಿಸಿತ್ತು. ಆರೋಪಿ ವಿಚಾರಣೆ ವೇಳೆ ತಹಸೀಲ್ದಾರ್ ಪರವಾಗಿ ಹಣ ಕೇಳಿದ್ದಾಗಿ ತಿಳಿಸಿದ್ದು ಅದರಂತೆ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಆರೋಪ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯೇ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ಲೋಕಾಯುಕ್ತ ಬಂಧಿಸಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಜೈಲಿಗಟ್ಟಿದೆ. ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್, ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಇತ್ತೀಚೆಗೆ ಲೋಕಾಯುಕ್ತಕ್ಕೆ ಫುಲ್ ಪವರ್ ಸಿಕ್ಕ ಬಳಿಕ ಮೊದಲ ಬಾರಿಗೆ ಲೋಕಾಯುಕ್ತ ಮಂಗಳೂರಿನಲ್ಲಿ ರೈಡ್ ಮಾಡಿದ್ದು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದೆ.
Mangalore Mini Vidhana Soudha Tahsildhar Purandar Hedge has been arrested by Lokayukta for demanding bribe. Assistant Tahsildhar Shivanand also was trapped by officers while he was caught taking a bribe red handed.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm