ಬ್ರೇಕಿಂಗ್ ನ್ಯೂಸ್
01-10-22 01:39 pm Mangalore Correspondent ಕರಾವಳಿ
ಪುತ್ತೂರು, ಸೆ.30 : ಪಿಎಫ್ಐ ವಿರುದ್ಧದ ಪ್ರಕರಣದಲ್ಲಿ ಬಂಧಿತನಾಗಿರುವ ಉಪ್ಪಿನಂಗಡಿ ಮೂಲದ ಅಯೂಬ್ ಅಗ್ನಾಡಿ ಎಂಬಾತನನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ವಿಟ್ಲ ಸಮೀಪದ ಮಿತ್ತೂರಿಗೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಆರೋಪಿಯನ್ನು ಮಿತ್ತೂರಿನ ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಕರೆತಂದು ಪೊಲೀಸರು ಮಹಜರು ನಡೆಸಿದ್ದಾರೆ. ಬೆಂಗಳೂರಿನ ಕೆ.ಜೆ. ಹಳ್ಳಿ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಸಂಬಂಧಿಸಿ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ಸೆ.22 ರಂದು ದಾಳಿ ನಡೆಸಿ ಅಯೂಬ್ ಅಗ್ನಾಡಿಯನ್ನು ಬಂಧಿಸಿದ್ದರು. ಅಂದು ರಾಜ್ಯಾದ್ಯಂತ 15 ಮಂದಿಯನ್ನು ಬಂಧಿಸಲಾಗಿತ್ತು. ಅವರನ್ನು ಗುರುವಾರ ಬೆಂಗಳೂರು ಪೊಲೀಸರು ಕಸ್ಟಡಿಗೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈ ಪೈಕಿ ಆಯೂಬ್ ಅಗ್ನಾಡಿಯನ್ನು ವಿಚಾರಣೆ ನಡೆಸಿದಾಗ ಇಡ್ಕಿದು ಗ್ರಾಮದ ಮಿತ್ತೂರಿನಲ್ಲಿರವ ಫ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ನಡೆಯುತ್ತಿದ್ದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದ್ದ ಎನ್ನಲಾಗಿದೆ.
ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಬೀಗ
ಈ ನಡುವೆ, ಇಡ್ಕಿದು ಗ್ರಾಮದ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಬೀಗ ಜಡಿಯಲಾಗಿದೆ. ಪಿಎಫ್ ಐ ಸಂಘಟನೆಯ ಕಾರ್ಯಕರ್ತರಿಗೆ ಕಮ್ಯೂನಿಟಿ ಹಾಲ್ ನಲ್ಲಿ ತರಬೇತಿ ನೀಡಲಾಗಿತ್ತು ಎನ್ನುವ ಆರೋಪದಂತೆ ಬೀಗ ಜಡಿಯಲಾಗಿದೆ ಎನ್ನಲಾಗಿದೆ.
The National Investigation Agency (NIA) raided Freedom Community Hall at Mittur in Bantwal taluk on Friday September 30, suspecting training of Popular Front of India (PFI) workers and arrested Ayub Agnadi, one of the trustees and have brought him to Bantwal community hall for spot Majzar as investigation is on.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
17-11-25 06:16 pm
Mangalore Correspondent
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
Speaker U.T. Khader: ಅಶಕ್ತರಿಗೆ ಶಕ್ತಿ ನೀಡುವುದೇ...
16-11-25 08:43 pm
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
17-11-25 12:54 pm
Mangalore Correspondent
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm