ಬ್ರೇಕಿಂಗ್ ನ್ಯೂಸ್
01-10-22 10:59 pm Mangalore Correspondent ಕರಾವಳಿ
ಮಂಗಳೂರು, ಅ.1: ಮುಂಜಾಗ್ರತಾ ಕ್ರಮವಾಗಿ ಬಂಧಿಸಲ್ಪಟ್ಟಿದ್ದ ಪಿಎಫ್ಐ ಸಂಘಟನೆಗೆ ಸೇರಿದ 14 ಮಂದಿಗೆ ಜಾಮೀನು ಲಭಿಸಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೆ.27ರ ನಸುಕಿನಲ್ಲಿ ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮಂದಿಯನ್ನು ಬಂಧಿಸಲಾಗಿತ್ತು. 107 ಮತ್ತು 151 ಸೆಕ್ಷನ್ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ವಶಕ್ಕೆ ಪಡೆದು ತಹಸೀಲ್ದಾರ್ ಎದುರು ಹಾಜರುಪಡಿಸಿ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಪಿಎಫ್ಐ ಮಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಬಂಟ್ವಾಳದ ಇಜಾಜ್ ಅಹ್ಮದ್, ಪುತ್ತೂರು ಜಿಲ್ಲಾ ಘಟಕದ ಅಧ್ಯಕ್ಷ ಜಾಬೀರ್ ಅರಿಯಡ್ಕ ಸೇರಿ ಒಟ್ಟು 14 ಮಂದಿಯನ್ನು ಬಂಧಿಸಲಾಗಿತ್ತು. ಅವರೆಲ್ಲರೂ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಎಸ್ಪಿ ಋಷಿಕೇಷ್ ಸೋನವಾಣೆ ತಿಳಿಸಿದ್ದಾರೆ.
ಸೆ.28ರಂದು ಬೆಳಗ್ಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶಾದ್ಯಂತ ನಿಷೇಧಿಸಿರುವ ಬಗ್ಗೆ ಮಾಹಿತಿ ನೀಡಲಾಗಿತ್ತು. ಈ ವೇಳೆ, ಅಹಿತಕರ ಘಟನೆ ನಡೆಯಬಾರದು ಎನ್ನುವ ನಿಟ್ಟಿನಲ್ಲಿ ಪಿಎಫ್ಐ ಸಂಘಟನೆಯಲ್ಲಿ ಎರಡನೇ ಹಂತದ ನಾಯಕರಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸೆ.22ರಂದು ಎನ್ಐಎ ಜೊತೆಗೆ ದಾಳಿ ನಡೆಸಿದ ವೇಳೆ ರಾಜ್ಯ ಮಟ್ಟದ ನಾಯಕರಾಗಿ ಗುರುತಿಸಲ್ಪಟ್ಟಿದ್ದವರನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ಬೆಂಗಳೂರಿನ ಕೆಜೆ ಹಳ್ಳಿ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಬಂಧಿಸಲಾಗಿತ್ತು.
14 of PFI members get bail after arrest during PFI ban in Mangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm