ಬ್ರೇಕಿಂಗ್ ನ್ಯೂಸ್
04-10-22 11:44 am Mangalore Correspondent ಕರಾವಳಿ
ಮಂಗಳೂರು, ಅ.4: ನಿಷೇಧಿತ ಪಿಎಫ್ಐ ಸಂಘಟನೆಯ ಪರವಾಗಿ ನಡು ರಸ್ತೆಯಲ್ಲಿ ಬರಹ ಕಂಡುಬಂದಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆಯಲ್ಲಿ ಬರಹ ಪತ್ತೆಯಾಗಿದ್ದು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಚಡ್ಡಿಗಳೇ ಎಚ್ಚರ - ಪಿಎಫ್ಐ, ನಾವು ಮರಳಿ ಬರುತ್ತೇವೆ ಎಂದು ರಸ್ತೆ ಮಧ್ಯೆ ಬರೆಯಲಾಗಿದ್ದು ತಡರಾತ್ರಿ ಕಿಡಿಗೇಡಿಗಳು ಎಚ್ಚರಿಕೆ ಬರಹ ಬರೆದಿದ್ದಾರೆ. ಸ್ಥಳಕ್ಕೆ ಹಿಂದು ಸಂಘಟನೆ ಕಾರ್ಯಕರ್ತರು, ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದಾರೆ.


ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶವ್ಯಾಪಿ ನಿಷೇಧ ಮಾಡಲಾಗಿತ್ತು. ಆದರೆ ಪಿಎಫ್ಐ ಬೇರು ಪ್ರಬಲವಾಗಿರುವ ಕರಾವಳಿಯಲ್ಲಿ ಆ ಬಗ್ಗೆ ಪ್ರಬಲ ಪ್ರತಿಕ್ರಿಯೆ ಕಂಡುಬಂದಿರಲಿಲ್ಲ. ಇದೀಗ ವಾರದ ನಂತರ ಗ್ರಾಮಾಂತರ ಪ್ರದೇಶದಲ್ಲಿ ಪಿಎಫ್ಐ ಪರವಾದ ಬರಹ ಪತ್ತೆಯಾಗಿದ್ದು ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ವೇಳೆ ಬರಹ ಬರೆದಿರುವುದರಿಂದ ಕಿಡಿಗೇಡಿಗಳ ಕೃತ್ಯ ಎನ್ನುವುದು ಮೇಲ್ನೋಟಕ್ಕೆ ತಿಳಿದುಬರುತ್ತದೆ. ಆದತೆ ಬಿಜೆಪಿ, ಆರೆಸ್ಸೆಸ್ ವಿರುದ್ಧ ವಾರ್ನ್ ಮಾಡುವ ರೀತಿ ಬರೆದಿರುವುದರಿಂದ ಭಾರೀ ಆಕ್ಷೇಪವೂ ವ್ಯಕ್ತವಾಗಿದೆ. ಪಿಎಫ್ಐ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ಅದರ ಪರವಾಗಿ ಬರೆದರೂ ದೇಶದ್ರೋಹದ ಕೃತ್ಯವಾಗುತ್ತದೆ. ಹಾಗಾಗಿ, ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.
Mangalore warning against RSS and BJP by writing Pro PFI painting in the middle of the road in Bantwal. A case has been registered by Hindu Activists at Punjalkatte police station. Chadi Rss be careful we will come back again painting written in the name of PFI.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm