ಬ್ರೇಕಿಂಗ್ ನ್ಯೂಸ್
04-10-22 11:44 am Mangalore Correspondent ಕರಾವಳಿ
ಮಂಗಳೂರು, ಅ.4: ನಿಷೇಧಿತ ಪಿಎಫ್ಐ ಸಂಘಟನೆಯ ಪರವಾಗಿ ನಡು ರಸ್ತೆಯಲ್ಲಿ ಬರಹ ಕಂಡುಬಂದಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆಯಲ್ಲಿ ಬರಹ ಪತ್ತೆಯಾಗಿದ್ದು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಚಡ್ಡಿಗಳೇ ಎಚ್ಚರ - ಪಿಎಫ್ಐ, ನಾವು ಮರಳಿ ಬರುತ್ತೇವೆ ಎಂದು ರಸ್ತೆ ಮಧ್ಯೆ ಬರೆಯಲಾಗಿದ್ದು ತಡರಾತ್ರಿ ಕಿಡಿಗೇಡಿಗಳು ಎಚ್ಚರಿಕೆ ಬರಹ ಬರೆದಿದ್ದಾರೆ. ಸ್ಥಳಕ್ಕೆ ಹಿಂದು ಸಂಘಟನೆ ಕಾರ್ಯಕರ್ತರು, ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದಾರೆ.


ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶವ್ಯಾಪಿ ನಿಷೇಧ ಮಾಡಲಾಗಿತ್ತು. ಆದರೆ ಪಿಎಫ್ಐ ಬೇರು ಪ್ರಬಲವಾಗಿರುವ ಕರಾವಳಿಯಲ್ಲಿ ಆ ಬಗ್ಗೆ ಪ್ರಬಲ ಪ್ರತಿಕ್ರಿಯೆ ಕಂಡುಬಂದಿರಲಿಲ್ಲ. ಇದೀಗ ವಾರದ ನಂತರ ಗ್ರಾಮಾಂತರ ಪ್ರದೇಶದಲ್ಲಿ ಪಿಎಫ್ಐ ಪರವಾದ ಬರಹ ಪತ್ತೆಯಾಗಿದ್ದು ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ವೇಳೆ ಬರಹ ಬರೆದಿರುವುದರಿಂದ ಕಿಡಿಗೇಡಿಗಳ ಕೃತ್ಯ ಎನ್ನುವುದು ಮೇಲ್ನೋಟಕ್ಕೆ ತಿಳಿದುಬರುತ್ತದೆ. ಆದತೆ ಬಿಜೆಪಿ, ಆರೆಸ್ಸೆಸ್ ವಿರುದ್ಧ ವಾರ್ನ್ ಮಾಡುವ ರೀತಿ ಬರೆದಿರುವುದರಿಂದ ಭಾರೀ ಆಕ್ಷೇಪವೂ ವ್ಯಕ್ತವಾಗಿದೆ. ಪಿಎಫ್ಐ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ಅದರ ಪರವಾಗಿ ಬರೆದರೂ ದೇಶದ್ರೋಹದ ಕೃತ್ಯವಾಗುತ್ತದೆ. ಹಾಗಾಗಿ, ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.
Mangalore warning against RSS and BJP by writing Pro PFI painting in the middle of the road in Bantwal. A case has been registered by Hindu Activists at Punjalkatte police station. Chadi Rss be careful we will come back again painting written in the name of PFI.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am