ಬ್ರೇಕಿಂಗ್ ನ್ಯೂಸ್
04-10-22 11:44 am Mangalore Correspondent ಕರಾವಳಿ
ಮಂಗಳೂರು, ಅ.4: ನಿಷೇಧಿತ ಪಿಎಫ್ಐ ಸಂಘಟನೆಯ ಪರವಾಗಿ ನಡು ರಸ್ತೆಯಲ್ಲಿ ಬರಹ ಕಂಡುಬಂದಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆಯಲ್ಲಿ ಬರಹ ಪತ್ತೆಯಾಗಿದ್ದು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಚಡ್ಡಿಗಳೇ ಎಚ್ಚರ - ಪಿಎಫ್ಐ, ನಾವು ಮರಳಿ ಬರುತ್ತೇವೆ ಎಂದು ರಸ್ತೆ ಮಧ್ಯೆ ಬರೆಯಲಾಗಿದ್ದು ತಡರಾತ್ರಿ ಕಿಡಿಗೇಡಿಗಳು ಎಚ್ಚರಿಕೆ ಬರಹ ಬರೆದಿದ್ದಾರೆ. ಸ್ಥಳಕ್ಕೆ ಹಿಂದು ಸಂಘಟನೆ ಕಾರ್ಯಕರ್ತರು, ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದಾರೆ.


ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ದೇಶವ್ಯಾಪಿ ನಿಷೇಧ ಮಾಡಲಾಗಿತ್ತು. ಆದರೆ ಪಿಎಫ್ಐ ಬೇರು ಪ್ರಬಲವಾಗಿರುವ ಕರಾವಳಿಯಲ್ಲಿ ಆ ಬಗ್ಗೆ ಪ್ರಬಲ ಪ್ರತಿಕ್ರಿಯೆ ಕಂಡುಬಂದಿರಲಿಲ್ಲ. ಇದೀಗ ವಾರದ ನಂತರ ಗ್ರಾಮಾಂತರ ಪ್ರದೇಶದಲ್ಲಿ ಪಿಎಫ್ಐ ಪರವಾದ ಬರಹ ಪತ್ತೆಯಾಗಿದ್ದು ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ವೇಳೆ ಬರಹ ಬರೆದಿರುವುದರಿಂದ ಕಿಡಿಗೇಡಿಗಳ ಕೃತ್ಯ ಎನ್ನುವುದು ಮೇಲ್ನೋಟಕ್ಕೆ ತಿಳಿದುಬರುತ್ತದೆ. ಆದತೆ ಬಿಜೆಪಿ, ಆರೆಸ್ಸೆಸ್ ವಿರುದ್ಧ ವಾರ್ನ್ ಮಾಡುವ ರೀತಿ ಬರೆದಿರುವುದರಿಂದ ಭಾರೀ ಆಕ್ಷೇಪವೂ ವ್ಯಕ್ತವಾಗಿದೆ. ಪಿಎಫ್ಐ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ಅದರ ಪರವಾಗಿ ಬರೆದರೂ ದೇಶದ್ರೋಹದ ಕೃತ್ಯವಾಗುತ್ತದೆ. ಹಾಗಾಗಿ, ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.
Mangalore warning against RSS and BJP by writing Pro PFI painting in the middle of the road in Bantwal. A case has been registered by Hindu Activists at Punjalkatte police station. Chadi Rss be careful we will come back again painting written in the name of PFI.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am