ಬ್ರೇಕಿಂಗ್ ನ್ಯೂಸ್
05-10-22 06:04 pm Udupi Correspondent ಕರಾವಳಿ
ಉಡುಪಿ, ಅ.5 : ಬಂಟ್ವಾಳದಲ್ಲಿ ಕಾಣಿಸಿಕೊಂಡ ‘ಚಡ್ಡಿಗಳೇ ನಾವು ಮತ್ತೆ ಬರುತ್ತೇವೆ’ ಎಂಬ ಪಿಎಫ್ಐ ಪರವಾದ ರಸ್ತೆ ಬರಹ ಸರಕಾರ ಮತ್ತು ಹಿಂದು ಸಮಾಜಕ್ಕೆ ಎಚ್ಚರಿಕೆಯಾಗಿದೆ. ಇದನ್ನು ಹಗುರವಾಗಿ ಪರಿಗಣಿಸಬಾರದು ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಉಡುಪಿಗೆ ಆಗಮಿಸಿದ್ದ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೇಂದ್ರ ಸರಕಾರ ಪಿಎಫ್ಐ ಬ್ಯಾನ್ ಮಾಡಿ ನಾಯಕರನ್ನು ಅರೆಸ್ಟ್ ಮಾಡಿದರೂ ಇವರ ಆಟ ಮುಗಿಯೋದಿಲ್ಲ. ಪಿಎಫ್ಐ ಪರವಾಗಿ ಸಾವಿರಾರು ಕಮಿಟೆಡ್ ಕಾರ್ಯಕರ್ತರು ಇದ್ದಾರೆ. ಕುತಂತ್ರ, ಷಡ್ಯಂತ್ರ, ದೇಶದ್ರೋಹಿ ಪ್ರವೃತ್ತಿಯನ್ನು ಸಂಘಟನೆ ಬ್ಯಾನ್ ಮಾಡಿದ ಮಾತ್ರಕ್ಕೆ ತಡೆಯಲು ಸಾಧ್ಯವಿಲ್ಲ ಎಂದರು.
ಪಿಎಫ್ಐ ಪುಂಡಾಟಿಕೆಯ ಕಡಿವಾಣ ಹಾಕಲು ಕೇಂದ್ರ, ರಾಜ್ಯ ಸರ್ಕಾರ ಯೋಜನೆ ರೂಪಿಸಬೇಕು. ಪೊಲೀಸ್ ಗುಪ್ತಚರ ಇಲಾಖೆ ಸರಕಾರ ಅಲರ್ಟ್ ಆಗಬೇಕು ಎಂದರು. ರಸ್ತೆ ಬರಹದ ಮೂಲಕ ಜಿಲ್ಲೆಯಲ್ಲಿ ಪಿಎಫ್ಐ ಇನ್ನೂ ಆಕ್ಟಿವ್ ಆಗಿದೆ ಅನ್ನೋದನ್ನು ಸೂಚಿಸಿದ್ದಾರೆ. ಪುಂಡರನ್ನು ಹದ್ದುಬಸ್ತಿನಲ್ಲಿಡಲು ಹಿಂದೂ ಸಮಾಜ ಪೊಲೀಸ್ ಇಲಾಖೆ ಜೊತೆ ಸಹಕರಿಸಬೇಕು ಎಂದರು.
Pro-PFI painting in the middle of the road in Mangalore is a sign of caution says Mutalik in Udupi.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm