ಬ್ರೇಕಿಂಗ್ ನ್ಯೂಸ್
05-10-22 06:04 pm Udupi Correspondent ಕರಾವಳಿ
ಉಡುಪಿ, ಅ.5 : ಬಂಟ್ವಾಳದಲ್ಲಿ ಕಾಣಿಸಿಕೊಂಡ ‘ಚಡ್ಡಿಗಳೇ ನಾವು ಮತ್ತೆ ಬರುತ್ತೇವೆ’ ಎಂಬ ಪಿಎಫ್ಐ ಪರವಾದ ರಸ್ತೆ ಬರಹ ಸರಕಾರ ಮತ್ತು ಹಿಂದು ಸಮಾಜಕ್ಕೆ ಎಚ್ಚರಿಕೆಯಾಗಿದೆ. ಇದನ್ನು ಹಗುರವಾಗಿ ಪರಿಗಣಿಸಬಾರದು ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಉಡುಪಿಗೆ ಆಗಮಿಸಿದ್ದ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೇಂದ್ರ ಸರಕಾರ ಪಿಎಫ್ಐ ಬ್ಯಾನ್ ಮಾಡಿ ನಾಯಕರನ್ನು ಅರೆಸ್ಟ್ ಮಾಡಿದರೂ ಇವರ ಆಟ ಮುಗಿಯೋದಿಲ್ಲ. ಪಿಎಫ್ಐ ಪರವಾಗಿ ಸಾವಿರಾರು ಕಮಿಟೆಡ್ ಕಾರ್ಯಕರ್ತರು ಇದ್ದಾರೆ. ಕುತಂತ್ರ, ಷಡ್ಯಂತ್ರ, ದೇಶದ್ರೋಹಿ ಪ್ರವೃತ್ತಿಯನ್ನು ಸಂಘಟನೆ ಬ್ಯಾನ್ ಮಾಡಿದ ಮಾತ್ರಕ್ಕೆ ತಡೆಯಲು ಸಾಧ್ಯವಿಲ್ಲ ಎಂದರು.
ಪಿಎಫ್ಐ ಪುಂಡಾಟಿಕೆಯ ಕಡಿವಾಣ ಹಾಕಲು ಕೇಂದ್ರ, ರಾಜ್ಯ ಸರ್ಕಾರ ಯೋಜನೆ ರೂಪಿಸಬೇಕು. ಪೊಲೀಸ್ ಗುಪ್ತಚರ ಇಲಾಖೆ ಸರಕಾರ ಅಲರ್ಟ್ ಆಗಬೇಕು ಎಂದರು. ರಸ್ತೆ ಬರಹದ ಮೂಲಕ ಜಿಲ್ಲೆಯಲ್ಲಿ ಪಿಎಫ್ಐ ಇನ್ನೂ ಆಕ್ಟಿವ್ ಆಗಿದೆ ಅನ್ನೋದನ್ನು ಸೂಚಿಸಿದ್ದಾರೆ. ಪುಂಡರನ್ನು ಹದ್ದುಬಸ್ತಿನಲ್ಲಿಡಲು ಹಿಂದೂ ಸಮಾಜ ಪೊಲೀಸ್ ಇಲಾಖೆ ಜೊತೆ ಸಹಕರಿಸಬೇಕು ಎಂದರು.
Pro-PFI painting in the middle of the road in Mangalore is a sign of caution says Mutalik in Udupi.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm