ಬ್ರೇಕಿಂಗ್ ನ್ಯೂಸ್
05-10-22 06:04 pm Udupi Correspondent ಕರಾವಳಿ
ಉಡುಪಿ, ಅ.5 : ಬಂಟ್ವಾಳದಲ್ಲಿ ಕಾಣಿಸಿಕೊಂಡ ‘ಚಡ್ಡಿಗಳೇ ನಾವು ಮತ್ತೆ ಬರುತ್ತೇವೆ’ ಎಂಬ ಪಿಎಫ್ಐ ಪರವಾದ ರಸ್ತೆ ಬರಹ ಸರಕಾರ ಮತ್ತು ಹಿಂದು ಸಮಾಜಕ್ಕೆ ಎಚ್ಚರಿಕೆಯಾಗಿದೆ. ಇದನ್ನು ಹಗುರವಾಗಿ ಪರಿಗಣಿಸಬಾರದು ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಉಡುಪಿಗೆ ಆಗಮಿಸಿದ್ದ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೇಂದ್ರ ಸರಕಾರ ಪಿಎಫ್ಐ ಬ್ಯಾನ್ ಮಾಡಿ ನಾಯಕರನ್ನು ಅರೆಸ್ಟ್ ಮಾಡಿದರೂ ಇವರ ಆಟ ಮುಗಿಯೋದಿಲ್ಲ. ಪಿಎಫ್ಐ ಪರವಾಗಿ ಸಾವಿರಾರು ಕಮಿಟೆಡ್ ಕಾರ್ಯಕರ್ತರು ಇದ್ದಾರೆ. ಕುತಂತ್ರ, ಷಡ್ಯಂತ್ರ, ದೇಶದ್ರೋಹಿ ಪ್ರವೃತ್ತಿಯನ್ನು ಸಂಘಟನೆ ಬ್ಯಾನ್ ಮಾಡಿದ ಮಾತ್ರಕ್ಕೆ ತಡೆಯಲು ಸಾಧ್ಯವಿಲ್ಲ ಎಂದರು.
ಪಿಎಫ್ಐ ಪುಂಡಾಟಿಕೆಯ ಕಡಿವಾಣ ಹಾಕಲು ಕೇಂದ್ರ, ರಾಜ್ಯ ಸರ್ಕಾರ ಯೋಜನೆ ರೂಪಿಸಬೇಕು. ಪೊಲೀಸ್ ಗುಪ್ತಚರ ಇಲಾಖೆ ಸರಕಾರ ಅಲರ್ಟ್ ಆಗಬೇಕು ಎಂದರು. ರಸ್ತೆ ಬರಹದ ಮೂಲಕ ಜಿಲ್ಲೆಯಲ್ಲಿ ಪಿಎಫ್ಐ ಇನ್ನೂ ಆಕ್ಟಿವ್ ಆಗಿದೆ ಅನ್ನೋದನ್ನು ಸೂಚಿಸಿದ್ದಾರೆ. ಪುಂಡರನ್ನು ಹದ್ದುಬಸ್ತಿನಲ್ಲಿಡಲು ಹಿಂದೂ ಸಮಾಜ ಪೊಲೀಸ್ ಇಲಾಖೆ ಜೊತೆ ಸಹಕರಿಸಬೇಕು ಎಂದರು.
Pro-PFI painting in the middle of the road in Mangalore is a sign of caution says Mutalik in Udupi.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am