ಬ್ರೇಕಿಂಗ್ ನ್ಯೂಸ್
05-10-22 06:04 pm Udupi Correspondent ಕರಾವಳಿ
ಉಡುಪಿ, ಅ.5 : ಬಂಟ್ವಾಳದಲ್ಲಿ ಕಾಣಿಸಿಕೊಂಡ ‘ಚಡ್ಡಿಗಳೇ ನಾವು ಮತ್ತೆ ಬರುತ್ತೇವೆ’ ಎಂಬ ಪಿಎಫ್ಐ ಪರವಾದ ರಸ್ತೆ ಬರಹ ಸರಕಾರ ಮತ್ತು ಹಿಂದು ಸಮಾಜಕ್ಕೆ ಎಚ್ಚರಿಕೆಯಾಗಿದೆ. ಇದನ್ನು ಹಗುರವಾಗಿ ಪರಿಗಣಿಸಬಾರದು ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಉಡುಪಿಗೆ ಆಗಮಿಸಿದ್ದ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೇಂದ್ರ ಸರಕಾರ ಪಿಎಫ್ಐ ಬ್ಯಾನ್ ಮಾಡಿ ನಾಯಕರನ್ನು ಅರೆಸ್ಟ್ ಮಾಡಿದರೂ ಇವರ ಆಟ ಮುಗಿಯೋದಿಲ್ಲ. ಪಿಎಫ್ಐ ಪರವಾಗಿ ಸಾವಿರಾರು ಕಮಿಟೆಡ್ ಕಾರ್ಯಕರ್ತರು ಇದ್ದಾರೆ. ಕುತಂತ್ರ, ಷಡ್ಯಂತ್ರ, ದೇಶದ್ರೋಹಿ ಪ್ರವೃತ್ತಿಯನ್ನು ಸಂಘಟನೆ ಬ್ಯಾನ್ ಮಾಡಿದ ಮಾತ್ರಕ್ಕೆ ತಡೆಯಲು ಸಾಧ್ಯವಿಲ್ಲ ಎಂದರು.
ಪಿಎಫ್ಐ ಪುಂಡಾಟಿಕೆಯ ಕಡಿವಾಣ ಹಾಕಲು ಕೇಂದ್ರ, ರಾಜ್ಯ ಸರ್ಕಾರ ಯೋಜನೆ ರೂಪಿಸಬೇಕು. ಪೊಲೀಸ್ ಗುಪ್ತಚರ ಇಲಾಖೆ ಸರಕಾರ ಅಲರ್ಟ್ ಆಗಬೇಕು ಎಂದರು. ರಸ್ತೆ ಬರಹದ ಮೂಲಕ ಜಿಲ್ಲೆಯಲ್ಲಿ ಪಿಎಫ್ಐ ಇನ್ನೂ ಆಕ್ಟಿವ್ ಆಗಿದೆ ಅನ್ನೋದನ್ನು ಸೂಚಿಸಿದ್ದಾರೆ. ಪುಂಡರನ್ನು ಹದ್ದುಬಸ್ತಿನಲ್ಲಿಡಲು ಹಿಂದೂ ಸಮಾಜ ಪೊಲೀಸ್ ಇಲಾಖೆ ಜೊತೆ ಸಹಕರಿಸಬೇಕು ಎಂದರು.
Pro-PFI painting in the middle of the road in Mangalore is a sign of caution says Mutalik in Udupi.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm