ಬ್ರೇಕಿಂಗ್ ನ್ಯೂಸ್
06-10-22 10:44 pm Mangalore Correspondent ಕರಾವಳಿ
ಮಂಗಳೂರು, ಅ.6 : ನಗರದ ರಥಬೀಬಿಯ ವೆಂಕಟರಮಣ ದೇವಸ್ಥಾನದಲ್ಲಿ 100ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ನಡೆದಿದ್ದು ಹತ್ತು ದಿನಗಳ ಪೂಜೆಯ ಬಳಿಕ ಗುರುವಾರ ವಿಸರ್ಜನಾ ಮೆರವಣಿಗೆ ನಡೆಸಲಾಯಿತು.
ವೆಂಕಟರಮಣ ದೇವಸ್ಥಾನದ ಆವರಣದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನೂರು ವರ್ಷಗಳಿಂದ ನಡೆಸಿಕೊಂಡು ಬಂದ ಶಾರದಾ ಮಹೋತ್ಸವಕ್ಕೆ ಈ ಬಾರಿ ಶತಮಾನೋತ್ಸವದ ಸಂಭ್ರಮವಾಗಿತ್ತು. ಸ್ವಾತಂತ್ರ್ಯಕ್ಕೂ ಮೊದಲೇ ದೇಶದ ಜನರನ್ನು ಏಕೀಕರಿಸುವ ಉದ್ದೇಶದಿಂದ ಜಿ.ಎಸ್.ಬಿ. ಸಮಾಜದ ಹಿರಿಯರ ದೂರದರ್ಶಿತ್ವ ಮತ್ತು ಕಲ್ಪನೆಯ ಕೂಸು ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಆಗಿತ್ತು. ಅಂದಿನಿ೦ದ ಶ್ರೀ ಶಾರದಾ ಮಾತೆಯ ಮೂರ್ತಿಯನ್ನು ಮಣ್ಣಿನಲ್ಲಿ ರಚಿಸಿ, ದೇವರ ಸ್ವರೂಪದಲ್ಲಿ ಪೂಜಿಸಲು ಆರಂಭಿಸಲಾಗಿತ್ತು.


ಹತ್ತು ದಿನಗಳ ಪರ್ಯಂತ ಶ್ರೀ ಮಾತೆಯ ವಿಗ್ರಹಕ್ಕೆ ದೇವಿಯ ವಿವಿಧ ಅವತಾರಗಳ ಅಲಂಕಾರಗಳ ಮಾಡಲಾಗಿತ್ತು. ವಿಜಯದಶಮಿ ಪ್ರಯುಕ್ತ ಗುರುವಾರ ರಾತ್ರಿ ಕೊನೆಯ ಪೂಜೆ ನಡೆದು ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ಬಳಿಕ ರಾತ್ರಿ 10 ಗಂಟೆಗೆ ಶ್ರೀ ಶಾರದಾ ಮಾತೆಯ ಬೃಹತ್ ವಿಸರ್ಜನಾ ಶೋಭಾಯಾತ್ರೆ ಹೊರಟಿತ್ತು. ಮೆರವಣಿಗೆ ಹೊರಟು ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್ ಹಿಂಬದಿ ರಸ್ತೆಯಿಂದ ನವಭಾರತ ವೃತ್ತ, ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರಾ ಟಾಕೀಸ್, ಬಸವನ ಗುಡಿ, ಚಾಮರಗಲ್ಲಿ ರಥಬೀದಿಯಾಗಿ ಬಂದು ಶ್ರೀ ಮಹಾಮಾಯಾ ತೀರ್ಥದಲ್ಲಿ ವಿಸರ್ಜಿಸುವುದು ಸಂಪ್ರದಾಯ.


ಸ್ವಯಂಸೇವಕರು ಭಜನಾ ಸೇವೆಯ ಮೂಲಕ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ವೇಷಧಾರಿಗಳಿಂದ ವಿಶೇಷ ಟ್ಯಾಬ್ಲೋಗಳು, ಹರಕೆಯ ಶಾರದಾ ಹುಲಿವೇಷದ ಟ್ಯಾಬ್ಲೋಗಳು ಜನಾಕರ್ಷಣೆ ಗಿಟ್ಟಿಸಿದವು.
100th year Sharada Mahotsava at Rathabidi begins in Mangalore.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am