ಬ್ರೇಕಿಂಗ್ ನ್ಯೂಸ್
06-10-22 10:44 pm Mangalore Correspondent ಕರಾವಳಿ
ಮಂಗಳೂರು, ಅ.6 : ನಗರದ ರಥಬೀಬಿಯ ವೆಂಕಟರಮಣ ದೇವಸ್ಥಾನದಲ್ಲಿ 100ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ನಡೆದಿದ್ದು ಹತ್ತು ದಿನಗಳ ಪೂಜೆಯ ಬಳಿಕ ಗುರುವಾರ ವಿಸರ್ಜನಾ ಮೆರವಣಿಗೆ ನಡೆಸಲಾಯಿತು.
ವೆಂಕಟರಮಣ ದೇವಸ್ಥಾನದ ಆವರಣದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನೂರು ವರ್ಷಗಳಿಂದ ನಡೆಸಿಕೊಂಡು ಬಂದ ಶಾರದಾ ಮಹೋತ್ಸವಕ್ಕೆ ಈ ಬಾರಿ ಶತಮಾನೋತ್ಸವದ ಸಂಭ್ರಮವಾಗಿತ್ತು. ಸ್ವಾತಂತ್ರ್ಯಕ್ಕೂ ಮೊದಲೇ ದೇಶದ ಜನರನ್ನು ಏಕೀಕರಿಸುವ ಉದ್ದೇಶದಿಂದ ಜಿ.ಎಸ್.ಬಿ. ಸಮಾಜದ ಹಿರಿಯರ ದೂರದರ್ಶಿತ್ವ ಮತ್ತು ಕಲ್ಪನೆಯ ಕೂಸು ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಆಗಿತ್ತು. ಅಂದಿನಿ೦ದ ಶ್ರೀ ಶಾರದಾ ಮಾತೆಯ ಮೂರ್ತಿಯನ್ನು ಮಣ್ಣಿನಲ್ಲಿ ರಚಿಸಿ, ದೇವರ ಸ್ವರೂಪದಲ್ಲಿ ಪೂಜಿಸಲು ಆರಂಭಿಸಲಾಗಿತ್ತು.


ಹತ್ತು ದಿನಗಳ ಪರ್ಯಂತ ಶ್ರೀ ಮಾತೆಯ ವಿಗ್ರಹಕ್ಕೆ ದೇವಿಯ ವಿವಿಧ ಅವತಾರಗಳ ಅಲಂಕಾರಗಳ ಮಾಡಲಾಗಿತ್ತು. ವಿಜಯದಶಮಿ ಪ್ರಯುಕ್ತ ಗುರುವಾರ ರಾತ್ರಿ ಕೊನೆಯ ಪೂಜೆ ನಡೆದು ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ಬಳಿಕ ರಾತ್ರಿ 10 ಗಂಟೆಗೆ ಶ್ರೀ ಶಾರದಾ ಮಾತೆಯ ಬೃಹತ್ ವಿಸರ್ಜನಾ ಶೋಭಾಯಾತ್ರೆ ಹೊರಟಿತ್ತು. ಮೆರವಣಿಗೆ ಹೊರಟು ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್ ಹಿಂಬದಿ ರಸ್ತೆಯಿಂದ ನವಭಾರತ ವೃತ್ತ, ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರಾ ಟಾಕೀಸ್, ಬಸವನ ಗುಡಿ, ಚಾಮರಗಲ್ಲಿ ರಥಬೀದಿಯಾಗಿ ಬಂದು ಶ್ರೀ ಮಹಾಮಾಯಾ ತೀರ್ಥದಲ್ಲಿ ವಿಸರ್ಜಿಸುವುದು ಸಂಪ್ರದಾಯ.


ಸ್ವಯಂಸೇವಕರು ಭಜನಾ ಸೇವೆಯ ಮೂಲಕ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ವೇಷಧಾರಿಗಳಿಂದ ವಿಶೇಷ ಟ್ಯಾಬ್ಲೋಗಳು, ಹರಕೆಯ ಶಾರದಾ ಹುಲಿವೇಷದ ಟ್ಯಾಬ್ಲೋಗಳು ಜನಾಕರ್ಷಣೆ ಗಿಟ್ಟಿಸಿದವು.
100th year Sharada Mahotsava at Rathabidi begins in Mangalore.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm