ಬ್ರೇಕಿಂಗ್ ನ್ಯೂಸ್
03-08-20 07:20 pm Mangalore Reporter ಕರಾವಳಿ
ಮಂಗಳೂರು: ಮುಲ್ಕಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ರೋಗಿಯನ್ನು ಕರೆತಂದ ಸಮಾಜ ಸೇವಕರೇ ಆಸ್ಪತ್ರೆಯ ಮುಂದೆ ರೋಗಿಯನ್ನು ಮಲಗಿಸಿ ಪ್ರತಿಭಟನೆ ನಡೆಸಿದ ನಂತರ ಚಿಕಿತ್ಸೆ ನೀಡಲು ಮುಂದಾದ ಘಟನೆ ನಡೆದಿದೆ.
ಪಕ್ಷಿಕೆರೆ ಹೊಸಕಾಡು ನಿವಾಸಿ ಧರ್ಮ ಶೆಟ್ಟಿಗಾರ್(52) ಎಂಬವರು ಅಸ್ವಸ್ಥರಾದ ಕಾರಣ ಅವರನ್ನು ಸ್ಥಳೀಯ ಸಮಾಜ ಸೇವಕರಾದ ಮಯ್ಯದ್ದಿ ಮತ್ತು ಜಾಕ್ಸನ್ ಎಂಬುವರು ಕೆಮ್ರಾಲ್ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.
ಅಲ್ಲಿಂದ ನೇರವಾಗಿ ಹೆಚ್ಚಿನ ಚಿಕತ್ಸೆಗೆ ಮೂಲ್ಕಿ ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದ್ದರಿಂದ ರೋಗಿಯನ್ನು ಕರೆದುಕೊಂಡು ಬಂದಾಗ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ರೋಗಿಯನ್ನು ಕೋವಿಡ್ ಪರೀಕ್ಷೆ ಮಾಡಿಸಿ ಎಂದು ಸಲಹೆ ನೀಡಿ ಅದರ ವರದಿ ನೆಗೆಟಿವ್ ಬಂದರೂ ವೈದ್ಯರು ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿ ಮಂಗಳೂರಿನ ವೆನ್ಲಾಕ್ಗೆ ದಾಖಲಿಸಿ ಎಂದು ಹೇಳಿದ್ದರಿಂದ ಆಸ್ಪತ್ರೆಯ ಆವರಣದಲ್ಲಿಯೇ ರೋಗಿಯನ್ನು ಮಲಗಿಸಿ ಪ್ರತಿಭಟಿಸಿದ್ದಾರೆ. ಪ್ರತಿಭಟನೆಗೆ ಮಣಿದು ಕೊನೆಗೆ ಚಿಕತ್ಸೆಗೆ ದಾಖಲಿಸಿ ಕೊಂಡಿದ್ದಾರೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm