ಬ್ರೇಕಿಂಗ್ ನ್ಯೂಸ್
03-08-20 07:20 pm Mangalore Reporter ಕರಾವಳಿ
ಮಂಗಳೂರು: ಮುಲ್ಕಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ರೋಗಿಯನ್ನು ಕರೆತಂದ ಸಮಾಜ ಸೇವಕರೇ ಆಸ್ಪತ್ರೆಯ ಮುಂದೆ ರೋಗಿಯನ್ನು ಮಲಗಿಸಿ ಪ್ರತಿಭಟನೆ ನಡೆಸಿದ ನಂತರ ಚಿಕಿತ್ಸೆ ನೀಡಲು ಮುಂದಾದ ಘಟನೆ ನಡೆದಿದೆ.
ಪಕ್ಷಿಕೆರೆ ಹೊಸಕಾಡು ನಿವಾಸಿ ಧರ್ಮ ಶೆಟ್ಟಿಗಾರ್(52) ಎಂಬವರು ಅಸ್ವಸ್ಥರಾದ ಕಾರಣ ಅವರನ್ನು ಸ್ಥಳೀಯ ಸಮಾಜ ಸೇವಕರಾದ ಮಯ್ಯದ್ದಿ ಮತ್ತು ಜಾಕ್ಸನ್ ಎಂಬುವರು ಕೆಮ್ರಾಲ್ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.
ಅಲ್ಲಿಂದ ನೇರವಾಗಿ ಹೆಚ್ಚಿನ ಚಿಕತ್ಸೆಗೆ ಮೂಲ್ಕಿ ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದ್ದರಿಂದ ರೋಗಿಯನ್ನು ಕರೆದುಕೊಂಡು ಬಂದಾಗ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ರೋಗಿಯನ್ನು ಕೋವಿಡ್ ಪರೀಕ್ಷೆ ಮಾಡಿಸಿ ಎಂದು ಸಲಹೆ ನೀಡಿ ಅದರ ವರದಿ ನೆಗೆಟಿವ್ ಬಂದರೂ ವೈದ್ಯರು ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿ ಮಂಗಳೂರಿನ ವೆನ್ಲಾಕ್ಗೆ ದಾಖಲಿಸಿ ಎಂದು ಹೇಳಿದ್ದರಿಂದ ಆಸ್ಪತ್ರೆಯ ಆವರಣದಲ್ಲಿಯೇ ರೋಗಿಯನ್ನು ಮಲಗಿಸಿ ಪ್ರತಿಭಟಿಸಿದ್ದಾರೆ. ಪ್ರತಿಭಟನೆಗೆ ಮಣಿದು ಕೊನೆಗೆ ಚಿಕತ್ಸೆಗೆ ದಾಖಲಿಸಿ ಕೊಂಡಿದ್ದಾರೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm