ಬ್ರೇಕಿಂಗ್ ನ್ಯೂಸ್
03-08-20 07:20 pm Mangalore Reporter ಕರಾವಳಿ
ಮಂಗಳೂರು: ಮುಲ್ಕಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ರೋಗಿಯನ್ನು ಕರೆತಂದ ಸಮಾಜ ಸೇವಕರೇ ಆಸ್ಪತ್ರೆಯ ಮುಂದೆ ರೋಗಿಯನ್ನು ಮಲಗಿಸಿ ಪ್ರತಿಭಟನೆ ನಡೆಸಿದ ನಂತರ ಚಿಕಿತ್ಸೆ ನೀಡಲು ಮುಂದಾದ ಘಟನೆ ನಡೆದಿದೆ.
ಪಕ್ಷಿಕೆರೆ ಹೊಸಕಾಡು ನಿವಾಸಿ ಧರ್ಮ ಶೆಟ್ಟಿಗಾರ್(52) ಎಂಬವರು ಅಸ್ವಸ್ಥರಾದ ಕಾರಣ ಅವರನ್ನು ಸ್ಥಳೀಯ ಸಮಾಜ ಸೇವಕರಾದ ಮಯ್ಯದ್ದಿ ಮತ್ತು ಜಾಕ್ಸನ್ ಎಂಬುವರು ಕೆಮ್ರಾಲ್ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.
ಅಲ್ಲಿಂದ ನೇರವಾಗಿ ಹೆಚ್ಚಿನ ಚಿಕತ್ಸೆಗೆ ಮೂಲ್ಕಿ ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದ್ದರಿಂದ ರೋಗಿಯನ್ನು ಕರೆದುಕೊಂಡು ಬಂದಾಗ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ರೋಗಿಯನ್ನು ಕೋವಿಡ್ ಪರೀಕ್ಷೆ ಮಾಡಿಸಿ ಎಂದು ಸಲಹೆ ನೀಡಿ ಅದರ ವರದಿ ನೆಗೆಟಿವ್ ಬಂದರೂ ವೈದ್ಯರು ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿ ಮಂಗಳೂರಿನ ವೆನ್ಲಾಕ್ಗೆ ದಾಖಲಿಸಿ ಎಂದು ಹೇಳಿದ್ದರಿಂದ ಆಸ್ಪತ್ರೆಯ ಆವರಣದಲ್ಲಿಯೇ ರೋಗಿಯನ್ನು ಮಲಗಿಸಿ ಪ್ರತಿಭಟಿಸಿದ್ದಾರೆ. ಪ್ರತಿಭಟನೆಗೆ ಮಣಿದು ಕೊನೆಗೆ ಚಿಕತ್ಸೆಗೆ ದಾಖಲಿಸಿ ಕೊಂಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
28-07-26 12:28 pm
HK News Staffer
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm