ಬ್ರೇಕಿಂಗ್ ನ್ಯೂಸ್
03-08-20 07:20 pm Mangalore Reporter ಕರಾವಳಿ
ಮಂಗಳೂರು: ಮುಲ್ಕಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ರೋಗಿಯನ್ನು ಕರೆತಂದ ಸಮಾಜ ಸೇವಕರೇ ಆಸ್ಪತ್ರೆಯ ಮುಂದೆ ರೋಗಿಯನ್ನು ಮಲಗಿಸಿ ಪ್ರತಿಭಟನೆ ನಡೆಸಿದ ನಂತರ ಚಿಕಿತ್ಸೆ ನೀಡಲು ಮುಂದಾದ ಘಟನೆ ನಡೆದಿದೆ.
ಪಕ್ಷಿಕೆರೆ ಹೊಸಕಾಡು ನಿವಾಸಿ ಧರ್ಮ ಶೆಟ್ಟಿಗಾರ್(52) ಎಂಬವರು ಅಸ್ವಸ್ಥರಾದ ಕಾರಣ ಅವರನ್ನು ಸ್ಥಳೀಯ ಸಮಾಜ ಸೇವಕರಾದ ಮಯ್ಯದ್ದಿ ಮತ್ತು ಜಾಕ್ಸನ್ ಎಂಬುವರು ಕೆಮ್ರಾಲ್ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.
ಅಲ್ಲಿಂದ ನೇರವಾಗಿ ಹೆಚ್ಚಿನ ಚಿಕತ್ಸೆಗೆ ಮೂಲ್ಕಿ ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದ್ದರಿಂದ ರೋಗಿಯನ್ನು ಕರೆದುಕೊಂಡು ಬಂದಾಗ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ರೋಗಿಯನ್ನು ಕೋವಿಡ್ ಪರೀಕ್ಷೆ ಮಾಡಿಸಿ ಎಂದು ಸಲಹೆ ನೀಡಿ ಅದರ ವರದಿ ನೆಗೆಟಿವ್ ಬಂದರೂ ವೈದ್ಯರು ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿ ಮಂಗಳೂರಿನ ವೆನ್ಲಾಕ್ಗೆ ದಾಖಲಿಸಿ ಎಂದು ಹೇಳಿದ್ದರಿಂದ ಆಸ್ಪತ್ರೆಯ ಆವರಣದಲ್ಲಿಯೇ ರೋಗಿಯನ್ನು ಮಲಗಿಸಿ ಪ್ರತಿಭಟಿಸಿದ್ದಾರೆ. ಪ್ರತಿಭಟನೆಗೆ ಮಣಿದು ಕೊನೆಗೆ ಚಿಕತ್ಸೆಗೆ ದಾಖಲಿಸಿ ಕೊಂಡಿದ್ದಾರೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm