ಬ್ರೇಕಿಂಗ್ ನ್ಯೂಸ್
10-10-20 01:20 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 10: ಯೋಗಿ ಆದಿತ್ಯನಾಥ್ ಮಂಗಳೂರಿಗೆ ಬಂದರೆ ಮಸಿ ಬಳಿಯುತ್ತೇವೆ ಎಂದ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿಕೆಗೆ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಈ ಬಗ್ಗೆ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ.,ನಾಥ ಪರಂಪರೆ ಬಗ್ಗೆ ಸಮಾಜಕ್ಕೆ ಅಪಾರ ಗೌರವವಿದೆ. ಅಂತಹ ಉನ್ನತ ಪರಂಪರೆಯುಳ್ಳ ಪೂಜ್ಯರಾದ ಯೋಗಿ ಬಗ್ಗೆ ಮಿಥುನ್ ರೈ ಅವಹೇಳನ ಆಗುವ ರೀತಿ ಮಾತಾಡಿದ್ದಾರೆ. ಇದು ಮಿಥುನ್ ರೈ ಯೋಗ್ಯತೆಯನ್ನ ತೋರಿಸುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
ಬಾಯಿಗೆ ಬಂದ ರೀತಿ ಮಾತಾಡಲು ಕಾಂಗ್ರೆಸ್ನವರು ದಕ್ಷಿಣ ಕನ್ನಡ ಜಿಲ್ಲೆಯನ್ನ ಖರೀದಿಸಿಲ್ಲ. ಅತ್ಯಾಚಾರ ವಿಚಾರದ ಬಗ್ಗೆ ಪ್ರತಿಭಟನೆ ನಡೆಸುವುದಿದ್ದರೂ, ಕಾನೂನು ಮೇಲೆ ನಂಬಿಕೆ ಇರಲಿ. ಕಾನೂನು ಮೀರಿದ ವರ್ತನೆ ಸರಿಯಲ್ಲ. ಕಾನೂನು ಬಾಹಿರ ರೀತಿ ಪ್ರತಿಭಟನೆ ನಡೆಸುತ್ತಾರೆ. ಕಾನೂನು ಉಲ್ಲಂಘನೆ ಆಗುವ ರೀತಿ ಮಾತುಗಳನ್ನಾಡುತ್ತಾರೆ. ಅತ್ಯಾಚಾರ ವಿರೋಧಿಸಿ ಕಠಿಣ ಕಾನೂನು ಜಾರಿಗೆ ತಂದಿದ್ದು ಕೇಂದ್ರದ ಮೋದಿ ಸರ್ಕಾರ. ಇದು ಕಾಂಗ್ರೆಸಿನವರಿಗೆ ತಿಳಿದಿರಲಿ ಎಂದು ಸುದರ್ಶನ್ ಹೇಳಿದರು.
ಅಲ್ಲದೆ, ಕಾಂಗ್ರೆಸ್ ಪ್ರತಿಭಟನೆಯ ಹಿಂದೆ ರಾಜಕೀಯ ಉದ್ದೇಶ ಇದೆ. ಕೇರಳದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ಕಾಂಗ್ರೆಸ್ ಮೌನ ವಹಿಸುತ್ತದೆ. ಅದರ ಬಗ್ಗೆ ಮಾತನಾಡಲ್ಲ. ಯಾಕಂದ್ರೆ ಅಲ್ಲಿ ಇವರ ಮಿತ್ರರದ್ದೇ ಆಡಳಿತ ಇದೆ. ಬಿಜೆಪಿ ಉತ್ತರ ಪ್ರದೇಶದ ಅತ್ಯಾಚಾರ ಘಟನೆಯನ್ನೂ ಖಂಡಿಸುತ್ತದೆ. ಮಿಥುನ್ ರೈ ಹೇಳಿಕೆಯನ್ನೂ ಬಿಜೆಪಿ ಖಂಡಿಸುತ್ತದೆ. ಇಂತಹ ಹೇಳಿಕೆಯನ್ನ ಕಾಂಗ್ರೆಸ್ ನಾಯಕರು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ಬಿಜೆಪಿ ಕಾರ್ಯಕರ್ತರು ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸಲಿದ್ದಾರೆ ಎಂದು ಸುದರ್ಶನ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಮಂಗಳೂರಿಗೆ ಬಂದರೆ ಮಸಿ ಬಳಿಯುತ್ತೇವೆ ; ಮಿಥುನ್ ರೈ
Dakshina Kannada Youth Congress president Mithun Rai had made offensive statements against UP CM Yogi affirming of throwing black ink during yogi visit to Mangalore for which District president Sudarshan has slammed Minthun rai over his culture.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm