ಬ್ರೇಕಿಂಗ್ ನ್ಯೂಸ್
10-10-22 11:03 am Mangalore Correspondent ಕರಾವಳಿ
ಮಂಗಳೂರು, ಅ.10 : ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ದಂಪತಿ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಆಡು ಮರೋಳಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಮೂಲತಃ ಬೆಳಗಾವಿ ನಿವಾಸಿ, ಮಂಗಳೂರಿನಲ್ಲಿ ಸೆಟ್ಲ್ ಆಗಿದ್ದ ಮಲ್ಲಿಕಾರ್ಜುನ(34) ಮತ್ತು ಅವರ ಪತ್ನಿ ಸೌಮ್ಯ(35) ಮೃತರು. ಒಂದು ವರ್ಷದ ಹಿಂದಷ್ಟೆ ಇವರು ಮದುವೆಯಾಗಿದ್ದರು ಎನ್ನಲಾಗುತ್ತಿದ್ದು ಮರೋಳಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ಮಲ್ಲಿಕಾರ್ಜುನ ಆನ್ಲೈನ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದು ಮಂಗಳೂರಿನ ನಿವಾಸಿ ಸೌಮ್ಯಳನ್ನು ಪ್ರೀತಿಸಿ ಮದುವೆಯಾಗಿದ್ದರು ಎನ್ನಲಾಗಿದೆ. ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತಿ- ಪತ್ನಿ ಜಗಳವೋ, ಆರ್ಥಿಕ ಸಂಕಷ್ಟ ಸಾವಿಗೆ ಕಾರಣವೋ ಗೊತ್ತಾಗಿಲ್ಲ.
ಎರಡು ದಿನಗಳ ಹಿಂದೆ ಇವರು ಮಡಿಕೇರಿಗೆ ಪ್ರವಾಸ ಹೋಗಿ ಬಂದಿದ್ದರು. ಪ್ರವಾಸದಿಂದ ಬಂದ ಬಳಿಕ ನಿನ್ನೆ ಸಂಜೆ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾನೆ. ಈ ಬಗ್ಗೆ ಆತನ ಸಂಬಂಧಿಕರಿಗೆ ಸೌಮ್ಯಾಳೇ ಕರೆ ಮಾಡಿ ತಿಳಿಸಿದ್ದು ಅವರು ಬೆಳಗಾವಿಯಿಂದ ಬರುವಷ್ಟರಲ್ಲಿ ಈಕೆಯೂ ಸಾವಿಗೆ ಶರಣಾಗಿದ್ದಳು.
Newly married couple commit suicide in the apartment at Maroli in Mangalore. The deceased have been identified as Malikarjun and Ramya. The reason for this extreme step is unknown.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm