ಬ್ರೇಕಿಂಗ್ ನ್ಯೂಸ್
10-10-22 11:03 am Mangalore Correspondent ಕರಾವಳಿ
ಮಂಗಳೂರು, ಅ.10 : ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ದಂಪತಿ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಆಡು ಮರೋಳಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಮೂಲತಃ ಬೆಳಗಾವಿ ನಿವಾಸಿ, ಮಂಗಳೂರಿನಲ್ಲಿ ಸೆಟ್ಲ್ ಆಗಿದ್ದ ಮಲ್ಲಿಕಾರ್ಜುನ(34) ಮತ್ತು ಅವರ ಪತ್ನಿ ಸೌಮ್ಯ(35) ಮೃತರು. ಒಂದು ವರ್ಷದ ಹಿಂದಷ್ಟೆ ಇವರು ಮದುವೆಯಾಗಿದ್ದರು ಎನ್ನಲಾಗುತ್ತಿದ್ದು ಮರೋಳಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ಮಲ್ಲಿಕಾರ್ಜುನ ಆನ್ಲೈನ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದು ಮಂಗಳೂರಿನ ನಿವಾಸಿ ಸೌಮ್ಯಳನ್ನು ಪ್ರೀತಿಸಿ ಮದುವೆಯಾಗಿದ್ದರು ಎನ್ನಲಾಗಿದೆ. ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತಿ- ಪತ್ನಿ ಜಗಳವೋ, ಆರ್ಥಿಕ ಸಂಕಷ್ಟ ಸಾವಿಗೆ ಕಾರಣವೋ ಗೊತ್ತಾಗಿಲ್ಲ.
ಎರಡು ದಿನಗಳ ಹಿಂದೆ ಇವರು ಮಡಿಕೇರಿಗೆ ಪ್ರವಾಸ ಹೋಗಿ ಬಂದಿದ್ದರು. ಪ್ರವಾಸದಿಂದ ಬಂದ ಬಳಿಕ ನಿನ್ನೆ ಸಂಜೆ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾನೆ. ಈ ಬಗ್ಗೆ ಆತನ ಸಂಬಂಧಿಕರಿಗೆ ಸೌಮ್ಯಾಳೇ ಕರೆ ಮಾಡಿ ತಿಳಿಸಿದ್ದು ಅವರು ಬೆಳಗಾವಿಯಿಂದ ಬರುವಷ್ಟರಲ್ಲಿ ಈಕೆಯೂ ಸಾವಿಗೆ ಶರಣಾಗಿದ್ದಳು.
Newly married couple commit suicide in the apartment at Maroli in Mangalore. The deceased have been identified as Malikarjun and Ramya. The reason for this extreme step is unknown.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am