ಬ್ರೇಕಿಂಗ್ ನ್ಯೂಸ್
10-10-22 11:03 am Mangalore Correspondent ಕರಾವಳಿ
ಮಂಗಳೂರು, ಅ.10 : ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ದಂಪತಿ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಆಡು ಮರೋಳಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಮೂಲತಃ ಬೆಳಗಾವಿ ನಿವಾಸಿ, ಮಂಗಳೂರಿನಲ್ಲಿ ಸೆಟ್ಲ್ ಆಗಿದ್ದ ಮಲ್ಲಿಕಾರ್ಜುನ(34) ಮತ್ತು ಅವರ ಪತ್ನಿ ಸೌಮ್ಯ(35) ಮೃತರು. ಒಂದು ವರ್ಷದ ಹಿಂದಷ್ಟೆ ಇವರು ಮದುವೆಯಾಗಿದ್ದರು ಎನ್ನಲಾಗುತ್ತಿದ್ದು ಮರೋಳಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ಮಲ್ಲಿಕಾರ್ಜುನ ಆನ್ಲೈನ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದು ಮಂಗಳೂರಿನ ನಿವಾಸಿ ಸೌಮ್ಯಳನ್ನು ಪ್ರೀತಿಸಿ ಮದುವೆಯಾಗಿದ್ದರು ಎನ್ನಲಾಗಿದೆ. ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತಿ- ಪತ್ನಿ ಜಗಳವೋ, ಆರ್ಥಿಕ ಸಂಕಷ್ಟ ಸಾವಿಗೆ ಕಾರಣವೋ ಗೊತ್ತಾಗಿಲ್ಲ.
ಎರಡು ದಿನಗಳ ಹಿಂದೆ ಇವರು ಮಡಿಕೇರಿಗೆ ಪ್ರವಾಸ ಹೋಗಿ ಬಂದಿದ್ದರು. ಪ್ರವಾಸದಿಂದ ಬಂದ ಬಳಿಕ ನಿನ್ನೆ ಸಂಜೆ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾನೆ. ಈ ಬಗ್ಗೆ ಆತನ ಸಂಬಂಧಿಕರಿಗೆ ಸೌಮ್ಯಾಳೇ ಕರೆ ಮಾಡಿ ತಿಳಿಸಿದ್ದು ಅವರು ಬೆಳಗಾವಿಯಿಂದ ಬರುವಷ್ಟರಲ್ಲಿ ಈಕೆಯೂ ಸಾವಿಗೆ ಶರಣಾಗಿದ್ದಳು.
Newly married couple commit suicide in the apartment at Maroli in Mangalore. The deceased have been identified as Malikarjun and Ramya. The reason for this extreme step is unknown.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm