ಬ್ರೇಕಿಂಗ್ ನ್ಯೂಸ್
11-10-22 03:16 pm Mangalore Correspondent ಕರಾವಳಿ
ಮಂಗಳೂರು, ಅ.10 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಶಾಂತಿ ಕದಡುವ ಯತ್ನ ನಡೆದಿದ್ದು ಕಿಡಿಗೇಡಿಗಳು ನಗರ ಹೊರವಲಯದ ವಾಮಂಜೂರಿನಲ್ಲಿ ಹಾಕಿದ್ದ ಶಾರದೋತ್ಸವದ ಬ್ಯಾನರ್ ಗಳನ್ನು ಹರಿದು ಹಾಳುಗೆಡವಿದ್ದಾರೆ.
ವಾಮಂಜೂರು ಪೇಟೆಯಲ್ಲಿ ಹಾಕಲಾಗಿದ್ದ ಹತ್ತಕ್ಕೂ ಹೆಚ್ಚು ಶಾರದೋತ್ಸವದ ಬ್ಯಾನರ್ ಗಳನ್ನು ಹರಿದು ಹಾನಿ ಮಾಡಿದ್ದಾರೆ. ಸೋಮವಾರ ತಡರಾತ್ರಿ ಘಟನೆ ನಡೆದಿದ್ದು ರಾತ್ರಿ 1.30ರಿಂದ ಎರಡು ಗಂಟೆ ವೇಳೆಗೆ ಕೃತ್ಯ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಬಗ್ಗೆ ಹಿಂದು ಸಂಘಟನೆಗಳು ಕಂಕನಾಡಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಿಸಿಟಿವಿಯಲ್ಲಿ ವ್ಯಕ್ತಿಯೊಬ್ಬ ರಸ್ತೆ ಬದಿಯ ಬ್ಯಾನರನ್ನು ಹರಿದು ಹಾಕುತ್ತಿರುವುದು ಕಂಡುಬಂದಿದೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ಇದೇ ರೀತಿ ಬ್ಯಾನರ್ ಹರಿದು ಶಾಂತಿ ಕದಡುವ ಯತ್ನ ನಡೆದಿತ್ತು. ಸಾವರ್ಕರ್ ಬ್ಯಾನರ್ ಹರಿದ ವಿಚಾರ ಬಳಿಕ ಉದ್ವಿಗ್ನ ಸ್ಥಿತಿಗೆ ಕಾರಣವಾಗಿದ್ದಲ್ಲದೆ, ಒಬ್ಬನ ಮೇಲೆ ಚೂರಿ ಇರಿತವೂ ನಡೆದಿತ್ತು. ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಕೋಮು ದಳ್ಳುರಿ ಉಂಟಾಗಿದ್ದಲ್ಲದೆ, ಅದೇ ದ್ವೇಷದಲ್ಲಿ ಮತ್ತೊಬ್ಬನ ಹತ್ಯೆಗೂ ಕಾರಣವಾಗಿತ್ತು.
Miscreants destroy the dasara sharada banner at Vamanjoor in Mangalore in order to disturb the communal harmony..
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm