ಬ್ರೇಕಿಂಗ್ ನ್ಯೂಸ್
11-10-22 08:19 pm Mangalore Correspondent ಕರಾವಳಿ
ಮಂಗಳೂರು, ಅ.11: ಲ್ಯಾಪ್ ಟಾಪ್ ಕೊಡಿಸುತ್ತೇನೆಂದು ಹೇಳಿ ನಗರದ ಉದ್ಯಮಿಯೊಬ್ಬರ ಬಳಿಯಿಂದ ಹಣ ಪಡೆದು ವಂಚಿಸಿರುವ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ಶಾಪ್ ಹೊಂದಿರುವ ಉದ್ಯಮಿ, ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ಗಳು, ಬಿಡಿ ಭಾಗಗಳನ್ನು ಮಾರಾಟ ಮಾಡುವ ಉದ್ಯಮ ಹೊಂದಿದ್ದಾರೆ. ಇವರಿಗೆ ಜೈಪುರದ ವೈಶಾಲಿ ನಗರದ ಮನೋಜ್ ಚೌರಾಸಿಯಾ ಎಂಬಾತ ಫೋನ್ ಕರೆ ಮಾಡಿ, ನಾವು ಕಡಿಮೆ ದರಕ್ಕೆ ಲ್ಯಾಪ್ ಟಾಪ್ ಪೂರೈಸುತ್ತೇವೆ ಎಂದು ನಂಬಿಸಿದ್ದಾನೆ. ಅದರಂತೆ, ಕಳೆದ ಆಗಸ್ಟ್ ತಿಂಗಳಲ್ಲಿ ಎರಡು ಲ್ಯಾಪ್ ಟಾಪ್ ಖರೀದಿಸಿದ್ದರು.

ಆನಂತರ ಕೆಲವು ದಿನಗಳ ಬಳಿಕ ಮನೋಜ್ ಚೌರಾಸಿಯಾ ಮತ್ತು ಆತನ ಅಸಿಸ್ಟೆಂಟ್ ಸುರಕ್ಷಾ ಖಂಡೇಲ್ ವಾಲಾ ಫೋನ್ ಕರೆ ಮಾಡಿ, ಮತ್ತಷ್ಟು ಲ್ಯಾಪ್ ಟಾಪ್ ಖರೀದಿಸುವಂತೆ ಆಫರ್ ಮಾಡಿದ್ದಾರೆ. ಅದರಂತೆ, ಉದ್ಯಮಿ 15 ಎಚ್ ಪಿ ಬ್ರಾಂಡಿನ ಲ್ಯಾಪ್ ಟಾಪ್ ಮತ್ತು ಕ್ಯಾರಿ ಬ್ಯಾಗನ್ನು ನೀಡುವಂತೆ ಡೀಲ್ ಕುದುರಿಸಲು ಒಪ್ಪಿದ್ದರು. ಅಲ್ಲದೆ, ಸಾಮಗ್ರಿ ಪೂರೈಸುವುದಕ್ಕಾಗಿ 5.70 ಲಕ್ಷ ರೂ.ಗಳನ್ನು ಮನೋಜ್ ಚೌರಾಸಿಯಾಗೆ ನೀಡಿದ್ದರು. ಆದರೆ ಚೌರಾಸಿಯಾ ಹಣ ಪಡೆದು ಲ್ಯಾಪ್ ಟಾಪ್ ನೀಡದೆ ವಂಚಿಸಿದ್ದಾರೆಂದು ದೂರು ನೀಡಲಾಗಿದೆ.
ಪೊಲೀಸರು ಪರಿಶೀಲನೆ ನಡೆಸಿದಾಗ ಮನೋಜ್ ಚೌರಾಸಿಯಾ ಮಂಗಳೂರಿನಲ್ಲೇ ಹಲವರಿಗೆ ಇದೇ ರೀತಿ ಹಣ ಪಡೆದು ಲ್ಯಾಪ್ ಟಾಪ್ ನೀಡದೆ ವಂಚಿಸಿದ್ದಾನೆಂದು ಗೊತ್ತಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
A case is filed in which it is accused that a person was fleeced Rs 5.70 lac on the pretext of supplying laptops. An entrepreneur from the city is selling spare parts of laptop and computers. He was approached by Manoj Chaurasia of Vaishali city in Jaipur saying that he will supply laptops at low price. Accordingly, in the month of August, the city entrepreneur bought two laptops from him.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm