ಬ್ರೇಕಿಂಗ್ ನ್ಯೂಸ್
11-10-22 09:28 pm Mangalore Correspondent ಕರಾವಳಿ
ಮಂಗಳೂರು, ಅ.11: ವಾಮಂಜೂರಿನಲ್ಲಿ ಶಾರದೋತ್ಸವ ಆಚರಣೆಯ ನಿಮಿತ್ತ ಹಾಕಿದ್ದ ಬ್ಯಾನರ್ ಗಳನ್ನು ಹರಿದು ಹಾಕಿದ್ದ ಘಟನೆ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿತ್ತು. ವಿರೋಧಿ ಕೋಮಿನ ಕಿಡಿಗೇಡಿಗಳು ಕೃತ್ಯ ಎಸಗಿದ್ದರು ಅನ್ನುವ ರೀತಿಯೂ ಬಿಂಬಿತವಾಗಿತ್ತು. ರಾತ್ರೋರಾತ್ರಿ ಬ್ಯಾನರ್ ಹರಿದು ಹಾಕಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಇದರ ಬೆನ್ನಲ್ಲೇ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು.
ತನಿಖೆ ನಡೆಸಿದ ಪೊಲೀಸರು ಮೂವರು ಕಿಡಿಗೇಡಿ ಯುವಕರನ್ನು ಬಂಧಿಸಿದ್ದಾರೆ. ಗುರುಪುರ ಆಸುಪಾಸಿನ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ ಮತ್ತು ಪ್ರವೀಣ್ ಪೂಜಾರಿ ಎಂಬ ಮೂವರನ್ನು ಬಂಧಿಸಿದ್ದು, ಅವರು ಬಳಸಿದ್ದ ಸ್ವಿಫ್ಟ್ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅ.8ರ ಮಧ್ಯರಾತ್ರಿ 1.30ರಿಂದ ಎರಡು ಗಂಟೆ ಮಧ್ಯದಲ್ಲಿ ಯುವಕರು ಕೃತ್ಯ ಎಸಗಿದ್ದರು. ರಸ್ತೆ ಬದಿ ಹಾಕಿದ್ದ ಫ್ಲೆಕ್ಸನ್ನು ಹರಿದು ಹಾಕಿದ್ದು ಸಿಸಿಟಿವಿಯಲ್ಲಿ ದಾಖಲಾಗಿದ್ದರಿಂದ ಪೊಲೀಸರು ಅದನ್ನೇ ಆಧರಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.



ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದಳ್ಳುರಿ ನಡೆದಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯ ಬಳಿಕ ಉಂಟಾದ ಉದ್ವಿಗ್ನ ಸ್ಥಿತಿ ಮತ್ತೊಬ್ಬನ ಕೊಲೆಯೊಂದಿಗೆ ಅವಸಾನ ಆಗಿತ್ತು. ಇದೀಗ ರಾತ್ರೋರಾತ್ರಿ ಶಾರದೋತ್ಸವಕ್ಕೆ ಹಾಕಿದ್ದ ಬ್ಯಾನರನ್ನು ಹರಿದು ಹಾಕಿದ್ದು ಇನ್ನೊಂದು ಕೋಮಿನವರು ಉದ್ದೇಶ ಪೂರ್ವಕ ನಡೆಸಿದ ಕೃತ್ಯ ಎನ್ನುವಂತೆ ಬಿಂಬಿಸಲಾಗಿತ್ತು. ಆದರೆ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದು, ಸಂಘಟನೆಯ ಒಳಗಿನ ವೈಮನಸ್ಸಿನಿಂದಲೇ ಈ ರೀತಿ ಕೃತ್ಯ ಎಸಗಿದ್ದರು ಅನ್ನೋದು ತಿಳಿದುಬಂದಿದೆ. ಯುವಕರು ಯಾಕಾಗಿ ಇಂತಹ ಕೃತ್ಯ ಎಸಗಿದ್ದಾರೆ, ಇದರ ಹಿಂದೆ ಕೋಮು ದ್ವೇಷ ಹರಡುವ ಉದ್ದೇಶ ಇತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಾಮಂಜೂರಿನಲ್ಲಿ ಶಾರದೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು ; ಮತ್ತೆ ಶಾಂತಿ ಕದಡಲು ಯತ್ನ
The city police have detained three persons on Tuesday, October 11, in connection with tearing a flex hung at a public place by Vamanjoor Friends' Association for Sharadotsav.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm