ಬ್ರೇಕಿಂಗ್ ನ್ಯೂಸ್
12-10-22 08:15 pm Mangalore Correspondent ಕರಾವಳಿ
ಉಳ್ಳಾಲ, ಅ.12 : ಕುತ್ತಾರಿನಲ್ಲಿ ಬೈಕಲ್ಲಿ ತೆರಳುತ್ತಿದ್ದ ಗೃಹ ರಕ್ಷಕ ಸಿಬ್ಬಂದಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದ್ದು ಮಗಳ ಮದುವೆ ತಯಾರಿಯಲ್ಲಿದ್ದ ಬಡಪಾಯಿ ಗೃಹ ರಕ್ಷಕ ಸಿಬ್ಬಂದಿ ಕಾಲು ಮುರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ್ದಾರೆ.
ಗೃಹ ರಕ್ಷಕ ದಳ ಸಿಬ್ಬಂದಿ ಹಮೀದ್ ಪಾವುಳ(52) ಅವರು ಅಪಘಾತದಿಂದ ಕಾಲು ಮುರಿತಕ್ಕೊಳಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಮಧ್ಯಾಹ್ನ ತನ್ನ ಮೋಟಾರ್ ಬೈಕಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕುತ್ತಾರಿನಲ್ಲಿ ಅಪರಿಚಿತ ಬೈಕೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ರಸ್ತೆಗೆಸೆಯಲ್ಪಟ್ಟ ಹಮೀದ್ ಅವರ ಎಡಗಾಲು ಮುರಿದಿದೆ.

ಹಮೀದ್ ಅವರು ಗೃಹರಕ್ಷಕ ಸಿಬ್ಬಂದಿಯಾಗಿದ್ದು ಕಳೆದ ಅನೇಕ ವರುಷಗಳಿಂದ ಟ್ರಾಫಿಕ್ ವಾರ್ಡನ್ ಆಗಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕೇಸು ಹಾಕುತ್ತಿದ್ದ ಟ್ರಾಫಿಕ್ ಪೊಲೀಸನಿಗೆ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಆರೋಪಿಯನ್ನ ಹಮೀದ್ ಅವರೇ ಬೆನ್ನಟ್ಟಿ ಹಿಡಿದಿದ್ದರು. ಹಮೀದ್ ಅವರ ಕಾರ್ಯವನ್ನ ಶ್ಲಾಘಿಸಿ ಅಂದಿನ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅವರು ಸನ್ಮಾನಿಸಿ ಬಹುಮಾನ ನೀಡಿದ್ದರು.ಬಡಪಾಯಿ ಹಮೀದ್ ಅವರ ಹಿರಿಯ ಮಗಳಿಗೆ ಇದೇ ಅಕ್ಟೋಬರ್ 30 ರಂದು ಮದುವೆ ನಿಶ್ಚಯವಾಗಿತ್ತು. ಹಮೀದ್ ಅವರು ಈ ಮೊದಲು ಅಪಘಾತಕ್ಕೀಡಾಗಿ ಬಲಗಾಲಿನ ಬೆರಳುಗಳನ್ನ ಕಳಕೊಂಡಿದ್ದರು. ಬಡತನದಲ್ಲಿರುವ ಹಮೀದ್ ಅವರು ಉಳ್ಳವರ ಸಹಕಾರದಲ್ಲಿ ಮಗಳ ಮದುವೆಗೆ ತಯಾರಿ ನಡೆಸುತ್ತಿದ್ದರು.

ಕಳೆದ ಕೆಲ ದಿನಗಳ ಹಿಂದಷ್ಟೆ ಉಳ್ಳಾಲ ಬೈಲಿನಲ್ಲಿ ಗಸ್ತಿನಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಹೆಡ್ ಕಾನ್ಸ್ಟೇಬಲ್ ಲೋಕೇಶ್ ನಾಯಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆ ನಡೆದಿತ್ತು. ಗಾಯಾಳು ಲೋಕೇಶ್ ಇನ್ನೂ ಚೇತರಿಸಿಲ್ಲ.
Kuttar accident hit and run, traffic home guard leg broken, hospitalized in Mangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm