ಬ್ರೇಕಿಂಗ್ ನ್ಯೂಸ್
13-10-22 09:47 am Mangaluru Correspondent ಕರಾವಳಿ
Photo credits : Representational Image
ಮಂಗಳೂರು, ಅ.13: ಮಂಗಳೂರಿನಲ್ಲಿ ಪಿಎಫ್ ಐ ಮತ್ತು ಎಸ್ಡಿಪಿಐ ಮುಖಂಡರ ಮನೆಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಮತ್ತೆ ದಾಳಿ ನಡೆಸಿದ್ದಾರೆ. ಪಣಂಬೂರು, ಉಳ್ಳಾಲ, ಬಜಪೆ ಠಾಣೆ ವ್ಯಾಪ್ತಿಯ 9 ಕಡೆ ಪೊಲೀಸ್ ದಾಳಿ ನಡೆದಿದ್ದು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬುಬಕ್ಕರ್ ಕುಳಾಯಿ ಮನೆಯಲ್ಲೂ ಪೊಲೀಸರು ಶೋಧ ನಡೆಸಿದ್ದಾರೆ. ವಿಶೇಷ ತಂಡಗಳನ್ನು ರಚಿಸಿ ನಸುಕಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 7 ಮಂದಿ ಪಿ ಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಸೆ.27ರಂದು ದಾಳಿ ನಡೆಸಿದ್ದ ವೇಳೆ 26 ಮಂದಿಯನ್ನು ವಶಕ್ಕೆ ಪಡೆಯಲು ಪೊಲೀಸರು ಲಿಸ್ಟ್ ಮಾಡಿಕೊಂಡಿದ್ದರು ಎನ್ನಲಾಗಿದೆ. ಆ ಪೈಕಿ 12 ಮಂದಿ ತಪ್ಪಿಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗಿದೆ. ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಮೊಹಮ್ಮದ್ ರಫೀಕ್ @ ಶಾರ್ಟ್ ರಫೀಕ್ ಜೋಕಟ್ಟೆ, ಮೊಹಮ್ಮದ್ ಬಿಲಾಲ್, ಕಸಬಾ ಬೆಂಗ್ರೆ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಉಳ್ಳಾಲ ಠಾಣೆ ಪೊಲೀಸರು ಮೊಹಮ್ಮದ್ ರಫೀಕ್, ಅಬ್ಬಾಸ್ ಕಿನ್ಯಾ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ಗ್ರಾಮಾಂತರ ಪೊಲೀಸರು ಅಕ್ಬರ್ ಸಿದ್ದಿಕ್ ನನ್ನು ಅಡ್ಯಾರಿನಿಂದ ವಶಕ್ಕೆ ಪಡೆದ ಮಾಹಿತಿಯಿದೆ.
Mangalore Police raid on houses of PFI leaders in the early hours of Thursday again and have taken seven leaders of PFI into cusotdy. The raid was held at Panambur, Ullal and Bajpe limits. The police have also raided the house of District SDPI President Abbubakar in kulai.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am