ಬ್ರೇಕಿಂಗ್ ನ್ಯೂಸ್
13-10-22 09:47 am Mangaluru Correspondent ಕರಾವಳಿ
Photo credits : Representational Image
ಮಂಗಳೂರು, ಅ.13: ಮಂಗಳೂರಿನಲ್ಲಿ ಪಿಎಫ್ ಐ ಮತ್ತು ಎಸ್ಡಿಪಿಐ ಮುಖಂಡರ ಮನೆಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಮತ್ತೆ ದಾಳಿ ನಡೆಸಿದ್ದಾರೆ. ಪಣಂಬೂರು, ಉಳ್ಳಾಲ, ಬಜಪೆ ಠಾಣೆ ವ್ಯಾಪ್ತಿಯ 9 ಕಡೆ ಪೊಲೀಸ್ ದಾಳಿ ನಡೆದಿದ್ದು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬುಬಕ್ಕರ್ ಕುಳಾಯಿ ಮನೆಯಲ್ಲೂ ಪೊಲೀಸರು ಶೋಧ ನಡೆಸಿದ್ದಾರೆ. ವಿಶೇಷ ತಂಡಗಳನ್ನು ರಚಿಸಿ ನಸುಕಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 7 ಮಂದಿ ಪಿ ಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಸೆ.27ರಂದು ದಾಳಿ ನಡೆಸಿದ್ದ ವೇಳೆ 26 ಮಂದಿಯನ್ನು ವಶಕ್ಕೆ ಪಡೆಯಲು ಪೊಲೀಸರು ಲಿಸ್ಟ್ ಮಾಡಿಕೊಂಡಿದ್ದರು ಎನ್ನಲಾಗಿದೆ. ಆ ಪೈಕಿ 12 ಮಂದಿ ತಪ್ಪಿಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗಿದೆ. ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಮೊಹಮ್ಮದ್ ರಫೀಕ್ @ ಶಾರ್ಟ್ ರಫೀಕ್ ಜೋಕಟ್ಟೆ, ಮೊಹಮ್ಮದ್ ಬಿಲಾಲ್, ಕಸಬಾ ಬೆಂಗ್ರೆ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಉಳ್ಳಾಲ ಠಾಣೆ ಪೊಲೀಸರು ಮೊಹಮ್ಮದ್ ರಫೀಕ್, ಅಬ್ಬಾಸ್ ಕಿನ್ಯಾ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ಗ್ರಾಮಾಂತರ ಪೊಲೀಸರು ಅಕ್ಬರ್ ಸಿದ್ದಿಕ್ ನನ್ನು ಅಡ್ಯಾರಿನಿಂದ ವಶಕ್ಕೆ ಪಡೆದ ಮಾಹಿತಿಯಿದೆ.
Mangalore Police raid on houses of PFI leaders in the early hours of Thursday again and have taken seven leaders of PFI into cusotdy. The raid was held at Panambur, Ullal and Bajpe limits. The police have also raided the house of District SDPI President Abbubakar in kulai.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am