ಬ್ರೇಕಿಂಗ್ ನ್ಯೂಸ್
13-10-22 08:22 pm Mangalore Correspondent ಕರಾವಳಿ
ಮಂಗಳೂರು, ಅ.13 : ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರೋಧಿ ಹೋರಾಟ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ತದ ಜನಸಮೂಹದ ಹೋರಾಟವಾಗಿ ಪರಿವರ್ತನೆಗೊಂಡಿದೆ. ಟೋಲ್ ಗೇಟ್ ತೆರವಿನ ನಿರ್ಧಾರದ ಹೊರತಾಗಿಯೂ ಟೋಲ್ ಸಂಗ್ರಹ ಮುಂದುವರಿದಿರುವುದು ಬಿಜೆಪಿ ಸಂಸದ, ಶಾಸಕರು ನವಯುಗ್ ನಂತಹ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿರುವುದರ ಫಲ. ಒಟ್ಟಾರೆ ಬಿಜೆಪಿ ಆಡಳಿತದ ಜನದ್ರೋಹಿ ಧೋರಣೆಯನ್ನು ಸುರತ್ಕಲ್ ಟೋಲ್ ಸುಲಿಗೆ ಬಹಿರಂಗಗೊಳಿಸಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಗುರುವಾರ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಹಳೇಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆ ಬೆಂಬಲಿಸಿ ನಡೆಸಿದ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ ಎರಡನ್ನೂ ಮಾರಾಟಕ್ಕಿಟ್ಟಿರುವ, ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸದ, ಟೋಲ್ ಮಾಫಿಯಾಗಳ ರಕ್ಷಣೆಗೆ ನಿಲ್ಲುವ ಬಿಜೆಪಿ ಸರಕಾರ, ಇಲ್ಲಿನ ಶಾಸಕರು ಶ್ರಮಜೀವಿ ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ರಾಜಕೀಯ ಲಾಭ ಪಡೆದುಕೊಳ್ಳುತ್ತಾರೆ. ಜನತೆ ಇಂತಹ ಪಿತೂರಿಗಳಿಗೆ ಬಲಿಯಾಗದೆ ಜನಪರ ಹೋರಾಟಗಳನ್ನು ಬೆಂಬಲಿಸಬೇಕು ಎಂದು ವಿನಂತಿಸಿದರು.






ಸ್ಥಳೀಯ ನಗರಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದಕ್, ಬಂದರು ಶ್ರಮಿಕರ ಸಂಘದ ಅಧ್ಯಕ್ಷರಾದ ವಿಲ್ಲಿ ವಿಲ್ಸನ್, ಪ್ರಧಾನ ಕಾರ್ಯದರ್ಶಿ ಬಿ.ಕೆ ಇಮ್ತಿಯಾಜ್ ಮಾತನಾಡಿದರು. ಡಿವೈಎಫ್ಐ ಮುಖಂಡ ರಫೀಕ್ ಹರೇಕಳ, ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್ ಹರೇಕಳ, ಶ್ರಮಿಕರ ಸಂಘದ ಮುಖಂಡರಾದ ಫಾರೂಕ್ ಉಳ್ಳಾಲ, ಮಜೀದ್ ಯು.ಬಿ, ಮಾಧವ ಕಾವೂರ್, ಸಿದ್ದಿಕ್ ಬೆಂಗರೆ, ಪಿ.ಟಿ ಮೊಹಮ್ಮದ್, ಪುತ್ತುಂಜಿ ಮಂಜನಾಡಿ, ಟೆಂಪೋ ಚಾಲಕರ ಸಂಘದ ಪ್ರಮುಖರಾದ ದೇವದಾಸ್, ಒಣ ಮೀನು ಕಾರ್ಮಿಕರ ವಿಭಾಗದ ಮೊಹಮ್ಮದ್ ಮೋನು, ರಫೀಕ್ ನಂದಾವರ, ಮಯ್ಯದ್ದಿ ಬೆಂಗರೆ, ಹಕೀಮ್ ಬೆಂಗರೆ, ರಫೀಕ್ ಬೆಂಗ್ರೆ ಉಪಸ್ಥಿತರಿದ್ದರು.
Muneer katipalla slams BJP for not keeping it's promise in vacating Surathkal toll plaza.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm