ಬ್ರೇಕಿಂಗ್ ನ್ಯೂಸ್
13-10-22 10:50 pm Mangalore Correspondent ಕರಾವಳಿ
ಮಂಗಳೂರು, ಅ.13 : ಬಿಜೈ ಕೆನರಾ ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ಮಹಿಳಾ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯೆಯ್ಯಾಡಿಯಲ್ಲಿ ನಡೆದಿದೆ. ಪದ್ಮಾವತಿ(52) ಮೃತ ಮಹಿಳೆಯಾಗಿದ್ದು ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಖರೀದಿಸಿದ್ದ ಫ್ಲ್ಯಾಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.
ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಹೊಸ ಫ್ಲ್ಯಾಟ್ ಖರೀದಿಸಿದ ಪದ್ಮಾವತಿ ಅವರು ಬುಧವಾರ ಬೆಳಗ್ಗೆ ಬ್ಯಾಂಕಿನ ಕೀಗಳನ್ನು ಗಂಡನ ಬಳಿ ಕಳುಹಿಸಿ ಕೊಟ್ಟಿದ್ದರು. ಅಲ್ಲದೆ, ಮನೆಯಲ್ಲಿ ನೈಲಾನ್ ದಾರದ ಬಗ್ಗೆಯೂ ವಿಚಾರಿಸಿದ್ದರು. ಅವರ ತಂಗಿ ಫೋನ್ ಕರೆ ಮಾಡಿದಾಗ, ಸ್ವೀಕರಿಸದ್ದರಿಂದ ಪರಿಶೀಲನೆ ನಡೆಸಿದಾಗ ಫ್ಲಾಟಿನಲ್ಲಿ ಫ್ಯಾನಿಗೆ ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ. ಈ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬ್ಯಾಂಕಿನ ಹಿರಿಯ ಅಧಿಕಾರಿಗಳ ಕಿರುಕುಳವೇ ಪದ್ಮಾವತಿ ಸಾವಿಗೆ ಕಾರಣ ಎಂಬ ಮಾತು ಅವರ ಆಪ್ತ ವಲಯದಲ್ಲಿ ಕೇಳಿಬರುತ್ತಿದೆ. ಡೆತ್ ನೋಟ್ ಸಿಕ್ಕಿದೆ ಎನ್ನಲಾಗುತ್ತಿದ್ದು ಪೊಲೀಸರು ಈ ಬಗ್ಗೆ ಮಾಹಿತಿ ನೀಡಿಲ್ಲ.
Mangalore Canara Bank manager commits suicide after pressure from higher officers. The deceased has been identified as Padmavathi (52).
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm