ಬ್ರೇಕಿಂಗ್ ನ್ಯೂಸ್
13-10-22 10:50 pm Mangalore Correspondent ಕರಾವಳಿ
ಮಂಗಳೂರು, ಅ.13 : ಬಿಜೈ ಕೆನರಾ ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ಮಹಿಳಾ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯೆಯ್ಯಾಡಿಯಲ್ಲಿ ನಡೆದಿದೆ. ಪದ್ಮಾವತಿ(52) ಮೃತ ಮಹಿಳೆಯಾಗಿದ್ದು ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಖರೀದಿಸಿದ್ದ ಫ್ಲ್ಯಾಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.
ಯೆಯ್ಯಾಡಿಯಲ್ಲಿ ಇತ್ತೀಚೆಗಷ್ಟೇ ಹೊಸ ಫ್ಲ್ಯಾಟ್ ಖರೀದಿಸಿದ ಪದ್ಮಾವತಿ ಅವರು ಬುಧವಾರ ಬೆಳಗ್ಗೆ ಬ್ಯಾಂಕಿನ ಕೀಗಳನ್ನು ಗಂಡನ ಬಳಿ ಕಳುಹಿಸಿ ಕೊಟ್ಟಿದ್ದರು. ಅಲ್ಲದೆ, ಮನೆಯಲ್ಲಿ ನೈಲಾನ್ ದಾರದ ಬಗ್ಗೆಯೂ ವಿಚಾರಿಸಿದ್ದರು. ಅವರ ತಂಗಿ ಫೋನ್ ಕರೆ ಮಾಡಿದಾಗ, ಸ್ವೀಕರಿಸದ್ದರಿಂದ ಪರಿಶೀಲನೆ ನಡೆಸಿದಾಗ ಫ್ಲಾಟಿನಲ್ಲಿ ಫ್ಯಾನಿಗೆ ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ. ಈ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬ್ಯಾಂಕಿನ ಹಿರಿಯ ಅಧಿಕಾರಿಗಳ ಕಿರುಕುಳವೇ ಪದ್ಮಾವತಿ ಸಾವಿಗೆ ಕಾರಣ ಎಂಬ ಮಾತು ಅವರ ಆಪ್ತ ವಲಯದಲ್ಲಿ ಕೇಳಿಬರುತ್ತಿದೆ. ಡೆತ್ ನೋಟ್ ಸಿಕ್ಕಿದೆ ಎನ್ನಲಾಗುತ್ತಿದ್ದು ಪೊಲೀಸರು ಈ ಬಗ್ಗೆ ಮಾಹಿತಿ ನೀಡಿಲ್ಲ.
Mangalore Canara Bank manager commits suicide after pressure from higher officers. The deceased has been identified as Padmavathi (52).
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm