ಬ್ರೇಕಿಂಗ್ ನ್ಯೂಸ್
10-10-20 09:42 pm Mangaluru Correspondent ಕರಾವಳಿ
ಮಂಗಳೂರು, ಅ.10: ಕೋವಿಡ್ -19ಗೆ ದ.ಕ.ಜಿಲ್ಲೆಯಲ್ಲಿ ಶನಿವಾರ ನಾಲ್ಕು ಮಂದಿ ಮೃತಪಡುವುದರೊಂದಿಗೆ ಈವರೆಗೆ ಕೊರೋನಕ್ಕೆ ಬಲಿಯಾದವರ ಸಂಖ್ಯೆ 600ಕ್ಕೇರಿದೆ.
ಅಲ್ಲದೆ ಶನಿವಾರ ಜಿಲ್ಲೆಯ 316 ಮಂದಿಗೆ ಕೊರೋನ ಪಾಸಿಟಿವ್ ಆಗಿದ್ದು, 607 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಈವರೆಗಿನ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 1,93,669 ಮಂದಿಯ ಪರೀಕ್ಷೆ ಮಾಡಿಸಲಾಗಿದೆ. ಆ ಪೈಕಿ 1,67,405 ಮಂದಿಯ ವರದಿ ನೆಗೆಟಿವ್ ಮತ್ತು 26,264 ಮಂದಿಯ ವರದಿ ಪಾಸಿಟಿವ್ ಬಂದಿದೆ. 21,461 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 4,203 ಸಕ್ರಿಯ ಪ್ರಕರಣಗಳಿವೆ.
6,221 ಮಾಸ್ಕ್ ಉಲ್ಲಂಘನೆ ಪ್ರಕರಣ:
ರಾಜ್ಯ ಮತ್ತು ಕೇಂದ್ರ ಸರಕಾರಗಳ ಕೋವಿಡ್ ಮಾರ್ಗಸೂಚಿಯ ಹೊರತಾಗಿಯೂ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿದ ವ್ಯಕ್ತಿಗಳ ವಿರುದ್ಧ ಈವರೆಗೆ 6,221 ಪ್ರಕರಣ ದಾಖಲಿಸಲಾಗಿದ್ದು, 7,70,835 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Dakshina Kannada reported 316 fresh coronavirus cases and four deaths on Saturday. As many as 21,461 patients have recovered and been discharged from hospital so far.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am