ಬ್ರೇಕಿಂಗ್ ನ್ಯೂಸ್
16-10-22 04:53 pm Mangalore Correspondent ಕರಾವಳಿ
ಉಳ್ಳಾಲ, ಅ.16 : ಮುಡಿಪು ಬೆಟ್ಟದ ಗಗನ ಚುಂಬಿ ಶ್ರೀಕೃಷ್ಣ ಧ್ಯಾನಕೇಂದ್ರದಲ್ಲಿ ಅ.28, 29, 30ರಂದು "ಗೋವರ್ಧನೋತ್ಸವ" ಜರಗಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧ್ಯಾನ ಕೇಂದ್ರದಲ್ಲಿ ಬಿಡುಗಡೆ ಮಾಡಲಾಯಿತು.
ಸರ್ವಧರ್ಮೀಯರು ಭೇಟಿ ಕೊಡುತ್ತಿರುವಷ್ಟು ಆಕರ್ಷಿತ, ಅತ್ಯದ್ಭುತ ಸಂಗ್ರಹದ ಮ್ಯೂಸಿಯಂ ಸೇರಿದಂತೆ ಅತೀ ಎತ್ತರದ ಬೆಟ್ಟದಲ್ಲಿ ನಿಂತು ದೃಷ್ಟಿ ಹಾಯಿಸಿದರೆ ದೂರ ದೂರದ ಊರನ್ನು ನೋಡಲು ಸಾಧ್ಯವಾಗಿರುವ ಮುಡಿಪುವಿನ ಶ್ರೀಕೃಷ್ಣ ಧ್ಯಾನ ಮಂದಿರದಲ್ಲಿ ಅ.28 ರಿಂದ 30ರ ವರೆಗೆ ಗೋವರ್ಧನೋತ್ಸವ ನಡೆಯಲಿದೆ. ಶ್ರೀಕೃಷ್ಣ ಧ್ಯಾನಮಂದಿರದ ಸಂಸ್ಥಾಪಕ ಡಾ.ಮದನಮೋಹನ್ ನಾಯ್ಕ್ ಅಡೇಕಳ ಅವರು ಗೋವರ್ಧನೋತ್ಸವದ ಆಮಂತ್ರಣ ಪತ್ರಿಕೆಯನ್ನ ಬಿಡುಗಡೆಗೊಳಿಸಿದರು.



ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ರವೀಂದ್ರ ರೈ ಕಳ್ಳಿಮಾರು ಮಾತನಾಡಿ ಕಲಿಯುಗದ ಈ ಗೋವರ್ಧನ ಗಿರಿಯಲ್ಲಿ ಗೋವರ್ಧನೋತ್ಸವ ಮಾತ್ರವಲ್ಲದೆ ನಿತ್ಯ ಸತ್ಕರ್ಮ, ಸತ್ಚಿಂತನೆ, ಸತ್ಕಾರ್ಯಗಳು ನಡೆಯುವಂತಾಗಬೇಕು. ಮನುಷ್ಯ ಜನ್ಮ ಶ್ರೇಷ್ಠವಾದದ್ದು. ಇದರ ಸಾರ್ಥಕ್ಯ ಪಡೆಯಲು ಇಂತಹ ಕಾರ್ಯಗಳು ಪೂರಕ. ಈಗಾಗಲೇ ಈ ಪ್ರದೇಶಕ್ಕೆ ಜನರು ಧರ್ಮ ಭೇದ ಮರೆತು ಭೇಟಿ ನೀಡುತ್ತಿದ್ದು ಧ್ಯಾನ ಕೇಂದ್ರ ವೀಕ್ಷಣೆಯಿಂದ ಮಾನಸಿಕ ನೆಮ್ಮದಿ ಅನುಭವಿಸುತ್ತಿದ್ದಾರೆ ಎಂದರು.
ಮಂಗಳೂರು ತಾಲೂಕು ಬಂಟರ ಸಂಘದ ಸದಸ್ಯ ಜಯರಾಮ ಶಾಂತ ಬೋಳ್ಯಾರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಧಾರ್ಮಿಕ ಮುಖಂಡ ರಾಜೇಶ್ ಶೆಟ್ಟಿ ಪಜೀರುಗುತ್ತು, ಗೋವರ್ಧನೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ನಾರ್ಯಗುತ್ತು ಮೊದಲಾದ ಗಣ್ಯರು ಉಪಸ್ಥಿತರಿದ್ದರು.
Mangalore Govardhanutsava to be held at Mudipu meditation centre on October 28th to 30th.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm