ಬ್ರೇಕಿಂಗ್ ನ್ಯೂಸ್
16-10-22 04:53 pm Mangalore Correspondent ಕರಾವಳಿ
ಉಳ್ಳಾಲ, ಅ.16 : ಮುಡಿಪು ಬೆಟ್ಟದ ಗಗನ ಚುಂಬಿ ಶ್ರೀಕೃಷ್ಣ ಧ್ಯಾನಕೇಂದ್ರದಲ್ಲಿ ಅ.28, 29, 30ರಂದು "ಗೋವರ್ಧನೋತ್ಸವ" ಜರಗಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧ್ಯಾನ ಕೇಂದ್ರದಲ್ಲಿ ಬಿಡುಗಡೆ ಮಾಡಲಾಯಿತು.
ಸರ್ವಧರ್ಮೀಯರು ಭೇಟಿ ಕೊಡುತ್ತಿರುವಷ್ಟು ಆಕರ್ಷಿತ, ಅತ್ಯದ್ಭುತ ಸಂಗ್ರಹದ ಮ್ಯೂಸಿಯಂ ಸೇರಿದಂತೆ ಅತೀ ಎತ್ತರದ ಬೆಟ್ಟದಲ್ಲಿ ನಿಂತು ದೃಷ್ಟಿ ಹಾಯಿಸಿದರೆ ದೂರ ದೂರದ ಊರನ್ನು ನೋಡಲು ಸಾಧ್ಯವಾಗಿರುವ ಮುಡಿಪುವಿನ ಶ್ರೀಕೃಷ್ಣ ಧ್ಯಾನ ಮಂದಿರದಲ್ಲಿ ಅ.28 ರಿಂದ 30ರ ವರೆಗೆ ಗೋವರ್ಧನೋತ್ಸವ ನಡೆಯಲಿದೆ. ಶ್ರೀಕೃಷ್ಣ ಧ್ಯಾನಮಂದಿರದ ಸಂಸ್ಥಾಪಕ ಡಾ.ಮದನಮೋಹನ್ ನಾಯ್ಕ್ ಅಡೇಕಳ ಅವರು ಗೋವರ್ಧನೋತ್ಸವದ ಆಮಂತ್ರಣ ಪತ್ರಿಕೆಯನ್ನ ಬಿಡುಗಡೆಗೊಳಿಸಿದರು.



ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ರವೀಂದ್ರ ರೈ ಕಳ್ಳಿಮಾರು ಮಾತನಾಡಿ ಕಲಿಯುಗದ ಈ ಗೋವರ್ಧನ ಗಿರಿಯಲ್ಲಿ ಗೋವರ್ಧನೋತ್ಸವ ಮಾತ್ರವಲ್ಲದೆ ನಿತ್ಯ ಸತ್ಕರ್ಮ, ಸತ್ಚಿಂತನೆ, ಸತ್ಕಾರ್ಯಗಳು ನಡೆಯುವಂತಾಗಬೇಕು. ಮನುಷ್ಯ ಜನ್ಮ ಶ್ರೇಷ್ಠವಾದದ್ದು. ಇದರ ಸಾರ್ಥಕ್ಯ ಪಡೆಯಲು ಇಂತಹ ಕಾರ್ಯಗಳು ಪೂರಕ. ಈಗಾಗಲೇ ಈ ಪ್ರದೇಶಕ್ಕೆ ಜನರು ಧರ್ಮ ಭೇದ ಮರೆತು ಭೇಟಿ ನೀಡುತ್ತಿದ್ದು ಧ್ಯಾನ ಕೇಂದ್ರ ವೀಕ್ಷಣೆಯಿಂದ ಮಾನಸಿಕ ನೆಮ್ಮದಿ ಅನುಭವಿಸುತ್ತಿದ್ದಾರೆ ಎಂದರು.
ಮಂಗಳೂರು ತಾಲೂಕು ಬಂಟರ ಸಂಘದ ಸದಸ್ಯ ಜಯರಾಮ ಶಾಂತ ಬೋಳ್ಯಾರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಧಾರ್ಮಿಕ ಮುಖಂಡ ರಾಜೇಶ್ ಶೆಟ್ಟಿ ಪಜೀರುಗುತ್ತು, ಗೋವರ್ಧನೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ನಾರ್ಯಗುತ್ತು ಮೊದಲಾದ ಗಣ್ಯರು ಉಪಸ್ಥಿತರಿದ್ದರು.
Mangalore Govardhanutsava to be held at Mudipu meditation centre on October 28th to 30th.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm