ಬ್ರೇಕಿಂಗ್ ನ್ಯೂಸ್
16-10-22 04:53 pm Mangalore Correspondent ಕರಾವಳಿ
ಉಳ್ಳಾಲ, ಅ.16 : ಮುಡಿಪು ಬೆಟ್ಟದ ಗಗನ ಚುಂಬಿ ಶ್ರೀಕೃಷ್ಣ ಧ್ಯಾನಕೇಂದ್ರದಲ್ಲಿ ಅ.28, 29, 30ರಂದು "ಗೋವರ್ಧನೋತ್ಸವ" ಜರಗಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧ್ಯಾನ ಕೇಂದ್ರದಲ್ಲಿ ಬಿಡುಗಡೆ ಮಾಡಲಾಯಿತು.
ಸರ್ವಧರ್ಮೀಯರು ಭೇಟಿ ಕೊಡುತ್ತಿರುವಷ್ಟು ಆಕರ್ಷಿತ, ಅತ್ಯದ್ಭುತ ಸಂಗ್ರಹದ ಮ್ಯೂಸಿಯಂ ಸೇರಿದಂತೆ ಅತೀ ಎತ್ತರದ ಬೆಟ್ಟದಲ್ಲಿ ನಿಂತು ದೃಷ್ಟಿ ಹಾಯಿಸಿದರೆ ದೂರ ದೂರದ ಊರನ್ನು ನೋಡಲು ಸಾಧ್ಯವಾಗಿರುವ ಮುಡಿಪುವಿನ ಶ್ರೀಕೃಷ್ಣ ಧ್ಯಾನ ಮಂದಿರದಲ್ಲಿ ಅ.28 ರಿಂದ 30ರ ವರೆಗೆ ಗೋವರ್ಧನೋತ್ಸವ ನಡೆಯಲಿದೆ. ಶ್ರೀಕೃಷ್ಣ ಧ್ಯಾನಮಂದಿರದ ಸಂಸ್ಥಾಪಕ ಡಾ.ಮದನಮೋಹನ್ ನಾಯ್ಕ್ ಅಡೇಕಳ ಅವರು ಗೋವರ್ಧನೋತ್ಸವದ ಆಮಂತ್ರಣ ಪತ್ರಿಕೆಯನ್ನ ಬಿಡುಗಡೆಗೊಳಿಸಿದರು.



ಹರೇಕಳ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ರವೀಂದ್ರ ರೈ ಕಳ್ಳಿಮಾರು ಮಾತನಾಡಿ ಕಲಿಯುಗದ ಈ ಗೋವರ್ಧನ ಗಿರಿಯಲ್ಲಿ ಗೋವರ್ಧನೋತ್ಸವ ಮಾತ್ರವಲ್ಲದೆ ನಿತ್ಯ ಸತ್ಕರ್ಮ, ಸತ್ಚಿಂತನೆ, ಸತ್ಕಾರ್ಯಗಳು ನಡೆಯುವಂತಾಗಬೇಕು. ಮನುಷ್ಯ ಜನ್ಮ ಶ್ರೇಷ್ಠವಾದದ್ದು. ಇದರ ಸಾರ್ಥಕ್ಯ ಪಡೆಯಲು ಇಂತಹ ಕಾರ್ಯಗಳು ಪೂರಕ. ಈಗಾಗಲೇ ಈ ಪ್ರದೇಶಕ್ಕೆ ಜನರು ಧರ್ಮ ಭೇದ ಮರೆತು ಭೇಟಿ ನೀಡುತ್ತಿದ್ದು ಧ್ಯಾನ ಕೇಂದ್ರ ವೀಕ್ಷಣೆಯಿಂದ ಮಾನಸಿಕ ನೆಮ್ಮದಿ ಅನುಭವಿಸುತ್ತಿದ್ದಾರೆ ಎಂದರು.
ಮಂಗಳೂರು ತಾಲೂಕು ಬಂಟರ ಸಂಘದ ಸದಸ್ಯ ಜಯರಾಮ ಶಾಂತ ಬೋಳ್ಯಾರುಗುತ್ತು ಅಧ್ಯಕ್ಷತೆ ವಹಿಸಿದ್ದರು. ಧಾರ್ಮಿಕ ಮುಖಂಡ ರಾಜೇಶ್ ಶೆಟ್ಟಿ ಪಜೀರುಗುತ್ತು, ಗೋವರ್ಧನೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಆಳ್ವ ನಾರ್ಯಗುತ್ತು ಮೊದಲಾದ ಗಣ್ಯರು ಉಪಸ್ಥಿತರಿದ್ದರು.
Mangalore Govardhanutsava to be held at Mudipu meditation centre on October 28th to 30th.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am