ಬ್ರೇಕಿಂಗ್ ನ್ಯೂಸ್
16-10-22 10:01 pm Mangalore Correspondent ಕರಾವಳಿ
ಮಂಗಳೂರು, ಅ.16: ಎಂಆರ್ ಪಿಆಲ್ ಕೈಗಾರಿಕೆಯ ಮಾಲಿನ್ಯವನ್ನು ಶುದ್ಧೀಕರಿಸದೆ ಹೊರ ಬಿಡಲಾಗುತ್ತಿದ್ದು, ಜೋಕಟ್ಟೆ ಭಾಗದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿವೆ. ಕೈಗಾರಿಕೆಯ ಮಾಲಿನ್ಯದ ಬಗ್ಗೆ ಸ್ಥಳೀಯರು ಹಲವಾರು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಎಂಆರ್ ಪಿಎಲ್ ಅಧಿಕಾರಿಗಳು ಕ್ಯಾರೆಂದಿಲ್ಲ.
ಭಾನುವಾರ ಬೆಳಗ್ಗೆ ಎಂಆರ್ ಪಿಎಲ್ ಆವರಣದಿಂದ ಕಲುಷಿತ ನೀರು ಹೊರ ಬಂದಿದ್ದರಿಂದ ಕೆರೆಯಲ್ಲಿದ್ದ ಸಾವಿರಾರು ಮೀನುಗಳು ಹಠಾತ್ ಸತ್ತು ಬಿದ್ದಿವೆ. ಈ ಬಗ್ಗೆ ಸ್ಥಳೀಯರು, ಡಿವೈಎಫ್ಐ ಮುಖಂಡರು ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಎಂಆರ್ ಪಿಎಲ್ ಕೈಗಾರಿಕೆಗೆ ನೋಟೀಸ್ ನೀಡುವುದಾಗಿ ಹೇಳಿದ್ದಾರೆ.


ಆದರೆ ಈ ಹಿಂದೆಯೂ ಪರಿಸರ ಅಧಿಕಾರಿಗಳು ಇದೇ ಮಾತು ಹೇಳಿದ್ದರು. ಕೀರ್ತಿ ಕುಮಾರ್ ಎಂಬ ಅಧಿಕಾರಿಯೂ ಇದೇ ಮಾತು ಹೇಳುತ್ತಲೇ ಇದ್ದರು. ಏನೂ ಕ್ರಮ ಆಗಿರಲಿಲ್ಲ. ಇತ್ತೀಚೆಗೆ ಕೀರ್ತಿ ಕುಮಾರ್ ಅವರನ್ನು ವರ್ಗ ಮಾಡಲಾಗಿತ್ತು. ಅದು ಬಿಟ್ಟರೆ ಜಿಲ್ಲಾಡಳಿತ ಕಲುಷಿತ ತ್ಯಾಜ್ಯ ಬಿಡುವ ಕೈಗಾರಿಕೆಗಳ ವಿರುದ್ಧ ಕ್ರಮ ಜರುಗಿಸಿಲ್ಲ. ಜಿಲ್ಲಾಧಿಕಾರಿಯೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
Thousands of fish found dead as MRPLBchemical water flow into river at Jokatte.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm