ಬ್ರೇಕಿಂಗ್ ನ್ಯೂಸ್
16-10-22 10:01 pm Mangalore Correspondent ಕರಾವಳಿ
ಮಂಗಳೂರು, ಅ.16: ಎಂಆರ್ ಪಿಆಲ್ ಕೈಗಾರಿಕೆಯ ಮಾಲಿನ್ಯವನ್ನು ಶುದ್ಧೀಕರಿಸದೆ ಹೊರ ಬಿಡಲಾಗುತ್ತಿದ್ದು, ಜೋಕಟ್ಟೆ ಭಾಗದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿವೆ. ಕೈಗಾರಿಕೆಯ ಮಾಲಿನ್ಯದ ಬಗ್ಗೆ ಸ್ಥಳೀಯರು ಹಲವಾರು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಎಂಆರ್ ಪಿಎಲ್ ಅಧಿಕಾರಿಗಳು ಕ್ಯಾರೆಂದಿಲ್ಲ.
ಭಾನುವಾರ ಬೆಳಗ್ಗೆ ಎಂಆರ್ ಪಿಎಲ್ ಆವರಣದಿಂದ ಕಲುಷಿತ ನೀರು ಹೊರ ಬಂದಿದ್ದರಿಂದ ಕೆರೆಯಲ್ಲಿದ್ದ ಸಾವಿರಾರು ಮೀನುಗಳು ಹಠಾತ್ ಸತ್ತು ಬಿದ್ದಿವೆ. ಈ ಬಗ್ಗೆ ಸ್ಥಳೀಯರು, ಡಿವೈಎಫ್ಐ ಮುಖಂಡರು ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಎಂಆರ್ ಪಿಎಲ್ ಕೈಗಾರಿಕೆಗೆ ನೋಟೀಸ್ ನೀಡುವುದಾಗಿ ಹೇಳಿದ್ದಾರೆ.


ಆದರೆ ಈ ಹಿಂದೆಯೂ ಪರಿಸರ ಅಧಿಕಾರಿಗಳು ಇದೇ ಮಾತು ಹೇಳಿದ್ದರು. ಕೀರ್ತಿ ಕುಮಾರ್ ಎಂಬ ಅಧಿಕಾರಿಯೂ ಇದೇ ಮಾತು ಹೇಳುತ್ತಲೇ ಇದ್ದರು. ಏನೂ ಕ್ರಮ ಆಗಿರಲಿಲ್ಲ. ಇತ್ತೀಚೆಗೆ ಕೀರ್ತಿ ಕುಮಾರ್ ಅವರನ್ನು ವರ್ಗ ಮಾಡಲಾಗಿತ್ತು. ಅದು ಬಿಟ್ಟರೆ ಜಿಲ್ಲಾಡಳಿತ ಕಲುಷಿತ ತ್ಯಾಜ್ಯ ಬಿಡುವ ಕೈಗಾರಿಕೆಗಳ ವಿರುದ್ಧ ಕ್ರಮ ಜರುಗಿಸಿಲ್ಲ. ಜಿಲ್ಲಾಧಿಕಾರಿಯೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
Thousands of fish found dead as MRPLBchemical water flow into river at Jokatte.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm