ಬ್ರೇಕಿಂಗ್ ನ್ಯೂಸ್
16-10-22 10:01 pm Mangalore Correspondent ಕರಾವಳಿ
ಮಂಗಳೂರು, ಅ.16: ಎಂಆರ್ ಪಿಆಲ್ ಕೈಗಾರಿಕೆಯ ಮಾಲಿನ್ಯವನ್ನು ಶುದ್ಧೀಕರಿಸದೆ ಹೊರ ಬಿಡಲಾಗುತ್ತಿದ್ದು, ಜೋಕಟ್ಟೆ ಭಾಗದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿವೆ. ಕೈಗಾರಿಕೆಯ ಮಾಲಿನ್ಯದ ಬಗ್ಗೆ ಸ್ಥಳೀಯರು ಹಲವಾರು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಎಂಆರ್ ಪಿಎಲ್ ಅಧಿಕಾರಿಗಳು ಕ್ಯಾರೆಂದಿಲ್ಲ.
ಭಾನುವಾರ ಬೆಳಗ್ಗೆ ಎಂಆರ್ ಪಿಎಲ್ ಆವರಣದಿಂದ ಕಲುಷಿತ ನೀರು ಹೊರ ಬಂದಿದ್ದರಿಂದ ಕೆರೆಯಲ್ಲಿದ್ದ ಸಾವಿರಾರು ಮೀನುಗಳು ಹಠಾತ್ ಸತ್ತು ಬಿದ್ದಿವೆ. ಈ ಬಗ್ಗೆ ಸ್ಥಳೀಯರು, ಡಿವೈಎಫ್ಐ ಮುಖಂಡರು ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಎಂಆರ್ ಪಿಎಲ್ ಕೈಗಾರಿಕೆಗೆ ನೋಟೀಸ್ ನೀಡುವುದಾಗಿ ಹೇಳಿದ್ದಾರೆ.


ಆದರೆ ಈ ಹಿಂದೆಯೂ ಪರಿಸರ ಅಧಿಕಾರಿಗಳು ಇದೇ ಮಾತು ಹೇಳಿದ್ದರು. ಕೀರ್ತಿ ಕುಮಾರ್ ಎಂಬ ಅಧಿಕಾರಿಯೂ ಇದೇ ಮಾತು ಹೇಳುತ್ತಲೇ ಇದ್ದರು. ಏನೂ ಕ್ರಮ ಆಗಿರಲಿಲ್ಲ. ಇತ್ತೀಚೆಗೆ ಕೀರ್ತಿ ಕುಮಾರ್ ಅವರನ್ನು ವರ್ಗ ಮಾಡಲಾಗಿತ್ತು. ಅದು ಬಿಟ್ಟರೆ ಜಿಲ್ಲಾಡಳಿತ ಕಲುಷಿತ ತ್ಯಾಜ್ಯ ಬಿಡುವ ಕೈಗಾರಿಕೆಗಳ ವಿರುದ್ಧ ಕ್ರಮ ಜರುಗಿಸಿಲ್ಲ. ಜಿಲ್ಲಾಧಿಕಾರಿಯೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
Thousands of fish found dead as MRPLBchemical water flow into river at Jokatte.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm