ಬ್ರೇಕಿಂಗ್ ನ್ಯೂಸ್
16-10-22 10:01 pm Mangalore Correspondent ಕರಾವಳಿ
ಮಂಗಳೂರು, ಅ.16: ಎಂಆರ್ ಪಿಆಲ್ ಕೈಗಾರಿಕೆಯ ಮಾಲಿನ್ಯವನ್ನು ಶುದ್ಧೀಕರಿಸದೆ ಹೊರ ಬಿಡಲಾಗುತ್ತಿದ್ದು, ಜೋಕಟ್ಟೆ ಭಾಗದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿವೆ. ಕೈಗಾರಿಕೆಯ ಮಾಲಿನ್ಯದ ಬಗ್ಗೆ ಸ್ಥಳೀಯರು ಹಲವಾರು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಎಂಆರ್ ಪಿಎಲ್ ಅಧಿಕಾರಿಗಳು ಕ್ಯಾರೆಂದಿಲ್ಲ.
ಭಾನುವಾರ ಬೆಳಗ್ಗೆ ಎಂಆರ್ ಪಿಎಲ್ ಆವರಣದಿಂದ ಕಲುಷಿತ ನೀರು ಹೊರ ಬಂದಿದ್ದರಿಂದ ಕೆರೆಯಲ್ಲಿದ್ದ ಸಾವಿರಾರು ಮೀನುಗಳು ಹಠಾತ್ ಸತ್ತು ಬಿದ್ದಿವೆ. ಈ ಬಗ್ಗೆ ಸ್ಥಳೀಯರು, ಡಿವೈಎಫ್ಐ ಮುಖಂಡರು ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಎಂಆರ್ ಪಿಎಲ್ ಕೈಗಾರಿಕೆಗೆ ನೋಟೀಸ್ ನೀಡುವುದಾಗಿ ಹೇಳಿದ್ದಾರೆ.


ಆದರೆ ಈ ಹಿಂದೆಯೂ ಪರಿಸರ ಅಧಿಕಾರಿಗಳು ಇದೇ ಮಾತು ಹೇಳಿದ್ದರು. ಕೀರ್ತಿ ಕುಮಾರ್ ಎಂಬ ಅಧಿಕಾರಿಯೂ ಇದೇ ಮಾತು ಹೇಳುತ್ತಲೇ ಇದ್ದರು. ಏನೂ ಕ್ರಮ ಆಗಿರಲಿಲ್ಲ. ಇತ್ತೀಚೆಗೆ ಕೀರ್ತಿ ಕುಮಾರ್ ಅವರನ್ನು ವರ್ಗ ಮಾಡಲಾಗಿತ್ತು. ಅದು ಬಿಟ್ಟರೆ ಜಿಲ್ಲಾಡಳಿತ ಕಲುಷಿತ ತ್ಯಾಜ್ಯ ಬಿಡುವ ಕೈಗಾರಿಕೆಗಳ ವಿರುದ್ಧ ಕ್ರಮ ಜರುಗಿಸಿಲ್ಲ. ಜಿಲ್ಲಾಧಿಕಾರಿಯೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
Thousands of fish found dead as MRPLBchemical water flow into river at Jokatte.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm