ಬ್ರೇಕಿಂಗ್ ನ್ಯೂಸ್
16-10-22 10:01 pm Mangalore Correspondent ಕರಾವಳಿ
ಮಂಗಳೂರು, ಅ.16: ಎಂಆರ್ ಪಿಆಲ್ ಕೈಗಾರಿಕೆಯ ಮಾಲಿನ್ಯವನ್ನು ಶುದ್ಧೀಕರಿಸದೆ ಹೊರ ಬಿಡಲಾಗುತ್ತಿದ್ದು, ಜೋಕಟ್ಟೆ ಭಾಗದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿವೆ. ಕೈಗಾರಿಕೆಯ ಮಾಲಿನ್ಯದ ಬಗ್ಗೆ ಸ್ಥಳೀಯರು ಹಲವಾರು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಎಂಆರ್ ಪಿಎಲ್ ಅಧಿಕಾರಿಗಳು ಕ್ಯಾರೆಂದಿಲ್ಲ.
ಭಾನುವಾರ ಬೆಳಗ್ಗೆ ಎಂಆರ್ ಪಿಎಲ್ ಆವರಣದಿಂದ ಕಲುಷಿತ ನೀರು ಹೊರ ಬಂದಿದ್ದರಿಂದ ಕೆರೆಯಲ್ಲಿದ್ದ ಸಾವಿರಾರು ಮೀನುಗಳು ಹಠಾತ್ ಸತ್ತು ಬಿದ್ದಿವೆ. ಈ ಬಗ್ಗೆ ಸ್ಥಳೀಯರು, ಡಿವೈಎಫ್ಐ ಮುಖಂಡರು ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಎಂಆರ್ ಪಿಎಲ್ ಕೈಗಾರಿಕೆಗೆ ನೋಟೀಸ್ ನೀಡುವುದಾಗಿ ಹೇಳಿದ್ದಾರೆ.


ಆದರೆ ಈ ಹಿಂದೆಯೂ ಪರಿಸರ ಅಧಿಕಾರಿಗಳು ಇದೇ ಮಾತು ಹೇಳಿದ್ದರು. ಕೀರ್ತಿ ಕುಮಾರ್ ಎಂಬ ಅಧಿಕಾರಿಯೂ ಇದೇ ಮಾತು ಹೇಳುತ್ತಲೇ ಇದ್ದರು. ಏನೂ ಕ್ರಮ ಆಗಿರಲಿಲ್ಲ. ಇತ್ತೀಚೆಗೆ ಕೀರ್ತಿ ಕುಮಾರ್ ಅವರನ್ನು ವರ್ಗ ಮಾಡಲಾಗಿತ್ತು. ಅದು ಬಿಟ್ಟರೆ ಜಿಲ್ಲಾಡಳಿತ ಕಲುಷಿತ ತ್ಯಾಜ್ಯ ಬಿಡುವ ಕೈಗಾರಿಕೆಗಳ ವಿರುದ್ಧ ಕ್ರಮ ಜರುಗಿಸಿಲ್ಲ. ಜಿಲ್ಲಾಧಿಕಾರಿಯೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
Thousands of fish found dead as MRPLBchemical water flow into river at Jokatte.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm