ಬ್ರೇಕಿಂಗ್ ನ್ಯೂಸ್
16-10-22 10:01 pm Mangalore Correspondent ಕರಾವಳಿ
ಮಂಗಳೂರು, ಅ.16: ಎಂಆರ್ ಪಿಆಲ್ ಕೈಗಾರಿಕೆಯ ಮಾಲಿನ್ಯವನ್ನು ಶುದ್ಧೀಕರಿಸದೆ ಹೊರ ಬಿಡಲಾಗುತ್ತಿದ್ದು, ಜೋಕಟ್ಟೆ ಭಾಗದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿವೆ. ಕೈಗಾರಿಕೆಯ ಮಾಲಿನ್ಯದ ಬಗ್ಗೆ ಸ್ಥಳೀಯರು ಹಲವಾರು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಎಂಆರ್ ಪಿಎಲ್ ಅಧಿಕಾರಿಗಳು ಕ್ಯಾರೆಂದಿಲ್ಲ.
ಭಾನುವಾರ ಬೆಳಗ್ಗೆ ಎಂಆರ್ ಪಿಎಲ್ ಆವರಣದಿಂದ ಕಲುಷಿತ ನೀರು ಹೊರ ಬಂದಿದ್ದರಿಂದ ಕೆರೆಯಲ್ಲಿದ್ದ ಸಾವಿರಾರು ಮೀನುಗಳು ಹಠಾತ್ ಸತ್ತು ಬಿದ್ದಿವೆ. ಈ ಬಗ್ಗೆ ಸ್ಥಳೀಯರು, ಡಿವೈಎಫ್ಐ ಮುಖಂಡರು ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಎಂಆರ್ ಪಿಎಲ್ ಕೈಗಾರಿಕೆಗೆ ನೋಟೀಸ್ ನೀಡುವುದಾಗಿ ಹೇಳಿದ್ದಾರೆ.


ಆದರೆ ಈ ಹಿಂದೆಯೂ ಪರಿಸರ ಅಧಿಕಾರಿಗಳು ಇದೇ ಮಾತು ಹೇಳಿದ್ದರು. ಕೀರ್ತಿ ಕುಮಾರ್ ಎಂಬ ಅಧಿಕಾರಿಯೂ ಇದೇ ಮಾತು ಹೇಳುತ್ತಲೇ ಇದ್ದರು. ಏನೂ ಕ್ರಮ ಆಗಿರಲಿಲ್ಲ. ಇತ್ತೀಚೆಗೆ ಕೀರ್ತಿ ಕುಮಾರ್ ಅವರನ್ನು ವರ್ಗ ಮಾಡಲಾಗಿತ್ತು. ಅದು ಬಿಟ್ಟರೆ ಜಿಲ್ಲಾಡಳಿತ ಕಲುಷಿತ ತ್ಯಾಜ್ಯ ಬಿಡುವ ಕೈಗಾರಿಕೆಗಳ ವಿರುದ್ಧ ಕ್ರಮ ಜರುಗಿಸಿಲ್ಲ. ಜಿಲ್ಲಾಧಿಕಾರಿಯೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
Thousands of fish found dead as MRPLBchemical water flow into river at Jokatte.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am