ಬ್ರೇಕಿಂಗ್ ನ್ಯೂಸ್
11-10-20 09:54 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕಾರಿನಲ್ಲಿ ಗೋಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡುಬಿದ್ರೆಯ ಶಿರ್ತಾಡಿ ಬಳಿಯ ಔದಾಲ್ ಎಂಬಲ್ಲಿ ಗಸ್ತು ನಿರತರಾಗಿದ್ದ ವೇಳೆ ಕಾರು ಬಂದಿದ್ದು ನಿಲ್ಲಿಸಲು ಸೂಚನೆ ನೀಡಿದ್ದನ್ನು ಲೆಕ್ಕಿಸದೆ ಪೊಲೀಸ್ ಜೀಪಿಗೆ ಡಿಕ್ಕಿಯಾಗಲು ಯತ್ನ ಮಾಡಿದ್ದಾರೆ. ಈ ವೇಳೆ ಸಂಶಯಗೊಂಡು ರಿಟ್ಸ್ ಕಾರನ್ನು ಪೊಲೀಸರು ಬೆನ್ನಟ್ಟಿದ್ದಾರೆ. ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದಾಗ, ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳಿ ಭಯಗೊಂಡ ಆರೋಪಿಗಳು ಕಾರನ್ನು ರಸ್ತೆ ಬದಿ ಬಿಟ್ಟು ಪರಾರಿಯಾಗಿದ್ದಾರೆ. ಕಾರಿನಲ್ಲಿ ಇಬ್ಬರಿದ್ದು ಓಡಿ ಪರಾರಿಯಾಗಿದ್ದಾರೆ. ಕಾರು ಮತ್ತು ಅದರಲ್ಲಿದ್ದ ಆರು ದನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಿಟ್ಸ್ ಕಾರಿನಲ್ಲಿ ಆರು ದನಗಳನ್ನು ತುಂಬಿಸಿಕೊಂಡು ಮೂಡುಬಿದ್ರೆಯ ಕಡೆಗೆ ತರಲಾಗುತ್ತಿತ್ತು. ಮಂಗಳೂರು ಕಮಿಷನರ್ ಸೂಚನೆ ಮೇರೆಗೆ ಈಗ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದನ್ನು ಅರಿಯದ ಗೋ ಕಳ್ಳರು ಪೊಲೀಸರು ಅಡ್ಡಗಟ್ಟಿದಾಗ ಬೇರೆ ಗತಿ ಕಾಣದೆ ಪರಾರಿಯಾಗಲು ಯತ್ನಿಸಿದ್ದಾರೆ.
In an incident that happened near Shirthadi in Moodbidri here on Sunday, October 11, police fired bullets in the air in a bid to prevent alleged cattle trafficking. The incident occurred at Oudal near Shirthady.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm