ಬ್ರೇಕಿಂಗ್ ನ್ಯೂಸ್
18-10-22 07:57 pm Mangalore Correspondent ಕರಾವಳಿ
ಮಂಗಳೂರು, ಅ.18 : ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ನಳಿನ್ ಕುಮಾರ್, ಟೋಲ್ ತೆರವು ಮಾಡಬೇಕು ಎನ್ನುವುದಕ್ಕೆ ನಮ್ಮ ತಕರಾರು ಇಲ್ಲ. ಟೋಲ್ಗೇಟ್ ಸ್ಥಾಪನೆ ವೇಳೆ ಮೊದಲು ವಿರೋಧಿಸಿದ್ದೇ ಬಿಜೆಪಿ ಎಂದು ಹೇಳಿದ್ದಾರೆ.
ಈ ಕುರಿತ ಪ್ರಶ್ನೆಗೆ ಉತ್ತರಿಸಿದ ನಳಿನ್, ತಾಂತ್ರಿಕ ಅಡಚಣೆಯ ಕಾರಣ ತೆರವು ಕಾರ್ಯ ವಿಳಂಬವಾಗಿದ್ದು, 20 ದಿನಗಳ ಕಾಲಾವಕಾಶ ಕೇಳಿದ್ದಾರೆ. ಹಾಗಿದ್ದರೂ ಕಾನೂನು ಕೈಗೆತ್ತಿಕೊಂಡು ಹೋರಾಟ ನಡೆಸುವುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ. ಸುರತ್ಕಲ್ ಟೋಲ್ಗೇಟ್ ತೆರವಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. 2013ರಲ್ಲಿ ಟೋಲ್ಗೇಟ್ ಆರಂಭವಾದಾಗ ನಾಗರಿಕ ಹಿತರಕ್ಷಣಾ ವೇದಿಕೆಯಡಿ ಮೊದಲು ವಿರೋಧ ವ್ಯಕ್ತಪಡಿಸಲಾಗಿತ್ತು. 2019ರಲ್ಲಿ ತಲಪಾಡಿ ಹಾಗೂ ಹೆಜಮಾಡಿಯಲ್ಲಿ ಟೋಲ್ಗೇಟ್ ಸ್ಥಾಪನೆಯಾಗಿತ್ತು. ಬಿಓಟಿ ಒಪ್ಪಂದ ಪ್ರಕಾರ ಹೆದ್ದಾರಿ ನಿರ್ಮಾಣ ಕೈಗೊಳ್ಳಲಾಗಿದೆ.

ಸುರತ್ಕಲ್ ಟೋಲ್ಗೇಟ್ ತೆರವು ವಿಚಾರದಲ್ಲಿ ಹಲವಾರು ಬಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲೂ ಟೋಲ್ಗೇಟ್ ತೆರವುಗೊಳಿಸುವ ಭರವಸೆ ನೀಡಿದ್ದಾರೆ. ಇದರ ನಡುವೆಯೂ ಹೋರಾಟಗಾರರು ಕಾರ್ಯಾಚರಣೆ ಇಳಿದಿರುವುದು ಸರಿಯಲ್ಲ. ಪ್ರಜಾಪ್ರಭುತ್ವ ರೀತಿಯಲ್ಲಿ ಹೋರಾಟ ನಡೆಸಲು ಯಾವುದೇ ತೊಂದರೆ ಇಲ್ಲ. ಅದು ಬಿಟ್ಟು ಕಾನೂನು ಕೈಗೆತ್ತಿಕೊಳ್ಳಲು ಮುಂದಾದರೆ ಕ್ರಮ ಅನಿವಾರ್ಯವಾಗುತ್ತದೆ ಎಂದು ಹೇಳಿದರು.

ಸುರತ್ಕಲ್ ಟೋಲ್ ಗೇಟ್ ವಿರುದ್ಧ ಮಂಗಳವಾರ ಭಾರೀ ಸಂಖ್ಯೆಯಲ್ಲಿ ಸೇರಿದ ಜನರು ಪ್ರತಿಭಟನೆ ನಡೆಸಿದ್ದು ಜಿಲ್ಲಾಡಳಿತ ಮತ್ತು ಶಾಸಕ, ಸಂಸದರಿಗೆ ಧಿಕ್ಕಾರ ಕೂಗಿದ್ದರು. ಭಾರೀ ಹೈಡ್ರಾಮಾದ ಬಳಿಕ ನೂರಾರು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
BJP was the one that stated Surathkal toll was illegal, we don't have any issue says Nalin Kumar Kateel speaking to media persons here in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm