ಬ್ರೇಕಿಂಗ್ ನ್ಯೂಸ್
11-10-20 01:10 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ , ಹೆಸರಾಂತ ಬ್ಯಾಂಕರ್, ಬ್ಯಾಂಕಿನ ಉನ್ನತ ಸಾಧನೆಗೆ ಕಾರಣರಾಗಿದ್ದ ಅನಂತಕೃಷ್ಣ ಭಟ್ (74) ಭಾನುವಾರ ನಿಧನರಾದರು.
ಮೂಲತಃ ಬಂಟ್ವಾಳ ತಾಲೂಕಿನವರಾದ ಅನಂತಕೃಷ್ಣ ಕರ್ಣಾಟಕ ಬ್ಯಾಂಕಿಗೆ 1971ರಲ್ಲಿ ಅಧಿಕಾರಿಯಾಗಿ ಸೇರಿದ್ದರು. ಅದೇ ಬ್ಯಾಂಕಿನಲ್ಲಿ ವಿವಿಧ ಹುದ್ದೆ ನಿರ್ವಹಿಸಿದ ಅನಂತಕೃಷ್ಣ 2000ದಲ್ಲಿ ಸಿಇಓ ಮತ್ತು ಅಧ್ಯಕ್ಷರಾಗಿ ಭಡ್ತಿ ಪಡೆದಿದ್ದರು. 2009ರ ಬಳಿಕ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾದ ಬಳಿಕ ಬ್ಯಾಂಕಿನಲ್ಲೇ ಇದ್ದು 2016ರ ವರೆಗೆ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ಆಗಿದ್ದರು. ಇವರ ಸೇವಾವಧಿಯಲ್ಲಿ ದೇಶಾದ್ಯಂತ ಕರ್ಣಾಟಕ ಬ್ಯಾಂಕ್ ಶಾಖೆಗಳನ್ನು ವಿಸ್ತರಿಸಿತ್ತು. ನೂರಾರು ಮಂದಿಗೆ ಉದ್ಯೋಗವನ್ನೂ ದೊರಕಿಸಿದ್ದರು. ಅವರು ಪತ್ನಿ , ಓರ್ವ ಪುತ್ರ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm