ಬ್ರೇಕಿಂಗ್ ನ್ಯೂಸ್
11-10-20 01:10 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ , ಹೆಸರಾಂತ ಬ್ಯಾಂಕರ್, ಬ್ಯಾಂಕಿನ ಉನ್ನತ ಸಾಧನೆಗೆ ಕಾರಣರಾಗಿದ್ದ ಅನಂತಕೃಷ್ಣ ಭಟ್ (74) ಭಾನುವಾರ ನಿಧನರಾದರು.
ಮೂಲತಃ ಬಂಟ್ವಾಳ ತಾಲೂಕಿನವರಾದ ಅನಂತಕೃಷ್ಣ ಕರ್ಣಾಟಕ ಬ್ಯಾಂಕಿಗೆ 1971ರಲ್ಲಿ ಅಧಿಕಾರಿಯಾಗಿ ಸೇರಿದ್ದರು. ಅದೇ ಬ್ಯಾಂಕಿನಲ್ಲಿ ವಿವಿಧ ಹುದ್ದೆ ನಿರ್ವಹಿಸಿದ ಅನಂತಕೃಷ್ಣ 2000ದಲ್ಲಿ ಸಿಇಓ ಮತ್ತು ಅಧ್ಯಕ್ಷರಾಗಿ ಭಡ್ತಿ ಪಡೆದಿದ್ದರು. 2009ರ ಬಳಿಕ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾದ ಬಳಿಕ ಬ್ಯಾಂಕಿನಲ್ಲೇ ಇದ್ದು 2016ರ ವರೆಗೆ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ಆಗಿದ್ದರು. ಇವರ ಸೇವಾವಧಿಯಲ್ಲಿ ದೇಶಾದ್ಯಂತ ಕರ್ಣಾಟಕ ಬ್ಯಾಂಕ್ ಶಾಖೆಗಳನ್ನು ವಿಸ್ತರಿಸಿತ್ತು. ನೂರಾರು ಮಂದಿಗೆ ಉದ್ಯೋಗವನ್ನೂ ದೊರಕಿಸಿದ್ದರು. ಅವರು ಪತ್ನಿ , ಓರ್ವ ಪುತ್ರ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm