ಬ್ರೇಕಿಂಗ್ ನ್ಯೂಸ್
11-10-20 01:10 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ , ಹೆಸರಾಂತ ಬ್ಯಾಂಕರ್, ಬ್ಯಾಂಕಿನ ಉನ್ನತ ಸಾಧನೆಗೆ ಕಾರಣರಾಗಿದ್ದ ಅನಂತಕೃಷ್ಣ ಭಟ್ (74) ಭಾನುವಾರ ನಿಧನರಾದರು.
ಮೂಲತಃ ಬಂಟ್ವಾಳ ತಾಲೂಕಿನವರಾದ ಅನಂತಕೃಷ್ಣ ಕರ್ಣಾಟಕ ಬ್ಯಾಂಕಿಗೆ 1971ರಲ್ಲಿ ಅಧಿಕಾರಿಯಾಗಿ ಸೇರಿದ್ದರು. ಅದೇ ಬ್ಯಾಂಕಿನಲ್ಲಿ ವಿವಿಧ ಹುದ್ದೆ ನಿರ್ವಹಿಸಿದ ಅನಂತಕೃಷ್ಣ 2000ದಲ್ಲಿ ಸಿಇಓ ಮತ್ತು ಅಧ್ಯಕ್ಷರಾಗಿ ಭಡ್ತಿ ಪಡೆದಿದ್ದರು. 2009ರ ಬಳಿಕ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾದ ಬಳಿಕ ಬ್ಯಾಂಕಿನಲ್ಲೇ ಇದ್ದು 2016ರ ವರೆಗೆ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ಆಗಿದ್ದರು. ಇವರ ಸೇವಾವಧಿಯಲ್ಲಿ ದೇಶಾದ್ಯಂತ ಕರ್ಣಾಟಕ ಬ್ಯಾಂಕ್ ಶಾಖೆಗಳನ್ನು ವಿಸ್ತರಿಸಿತ್ತು. ನೂರಾರು ಮಂದಿಗೆ ಉದ್ಯೋಗವನ್ನೂ ದೊರಕಿಸಿದ್ದರು. ಅವರು ಪತ್ನಿ , ಓರ್ವ ಪುತ್ರ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm